24 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ: ಅನುದಾನಿತ ಖಾಸಗಿ ಹಿ.ಪ್ರಾ. ಹಾಗೂ ಶ್ರೀರಾಮ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಸುಲ್ಕೇರಿ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ/ಶ್ರೀರಾಮ ಪ್ರೌಢ ಶಾಲೆ ಸುಲ್ಕೇರಿ ಇದರ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಜು ಪೂಜಾರಿ, ನಾವರ ಗ್ರಾ.ಪಂ. ಉಪಾಧ್ಯಕ್ಷ ಶುಭಕರ ಪೂಜಾರಿ, ಮುಖ್ಯ ಶಿಕ್ಷಕ ಪ್ರಮೋದ್ ಪೂಜಾರಿ, ಶಿಕ್ಷಕ ವರ್ಗದವರು ಹಾಗೂ ಅಳದಂಗಡಿ ಶಾಖೆ ಹಾಗೂ ಅಳದಂಗಡಿ ವನ್ಯ ಜೀವಿ ಶಾಖೆಯ ಉಪವಲಯ ಅರಣ್ಯ ಅಧಿಕಾರಿಗಳಾದ ಹರಿಪ್ರಸಾದ್, ಭರತ್ ಪೂಜಾರಿ, ಗಸ್ತು ಅರಣ್ಯ ಪಾಲಕರಾದ ಮಂಜುನಾಥ್, ಹೇಮಂತ್ ಕುಮಾರ್,ಸಂತೋಷ್ ಅರಣ್ಯ ವೀಕ್ಷಕರಾದ ಬಸವರಾಜ್, ಸಂದೇಶ್, ಸಜಿತ್ ಭಾಗವಹಿದರು.

Related posts

ಬೆಳ್ತಂಗಡಿ ಸರ್ಕಲ್ ಇನ್ಸ್‌ ಪೆಕ್ಟರ್ ಆಗಿ ನಾಗೇಶ್ ಕದ್ರಿ ಮರು ನೇಮಕ

Suddi Udaya

ಭಾರಿ ಗಾಳಿ ಮಳೆಗೆ ಹಾನಿಗೀಡಾದ ಮನೆ, ಶಾಲೆ, ಮದರಸಗಳಿಗೆ ನಾವೂರು ಗ್ರಾ.ಪಂ ನಿಂದ ಭೇಟಿ ಪರಿಶೀಲನೆ

Suddi Udaya

ಹತ್ಯಡ್ಕ: ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಮಹೋತ್ಸವ: ಮಹಾಪೂಜೆ, ದರ್ಶನ ಬಲಿ ನಂತರ ಬಟ್ಟಲು ಕಾಣಿಕೆ

Suddi Udaya

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್

Suddi Udaya

ಬಳಂಜ ಶ್ರೀ ಉಮಾಮಹೇಶ್ವರ ಯುವಕ ಮಂಡಲದ ಪದ ಪ್ರದಾನ ಸಮಾರಂಭ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 12 ತೆಂಗಿನಕಾಯಿ ಗಣಹೋಮ ಮತ್ತು ಚಂಡಿಕಾ ಹೋಮ

Suddi Udaya
error: Content is protected !!