30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ: ಅನುದಾನಿತ ಖಾಸಗಿ ಹಿ.ಪ್ರಾ. ಹಾಗೂ ಶ್ರೀರಾಮ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಸುಲ್ಕೇರಿ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ/ಶ್ರೀರಾಮ ಪ್ರೌಢ ಶಾಲೆ ಸುಲ್ಕೇರಿ ಇದರ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಜು ಪೂಜಾರಿ, ನಾವರ ಗ್ರಾ.ಪಂ. ಉಪಾಧ್ಯಕ್ಷ ಶುಭಕರ ಪೂಜಾರಿ, ಮುಖ್ಯ ಶಿಕ್ಷಕ ಪ್ರಮೋದ್ ಪೂಜಾರಿ, ಶಿಕ್ಷಕ ವರ್ಗದವರು ಹಾಗೂ ಅಳದಂಗಡಿ ಶಾಖೆ ಹಾಗೂ ಅಳದಂಗಡಿ ವನ್ಯ ಜೀವಿ ಶಾಖೆಯ ಉಪವಲಯ ಅರಣ್ಯ ಅಧಿಕಾರಿಗಳಾದ ಹರಿಪ್ರಸಾದ್, ಭರತ್ ಪೂಜಾರಿ, ಗಸ್ತು ಅರಣ್ಯ ಪಾಲಕರಾದ ಮಂಜುನಾಥ್, ಹೇಮಂತ್ ಕುಮಾರ್,ಸಂತೋಷ್ ಅರಣ್ಯ ವೀಕ್ಷಕರಾದ ಬಸವರಾಜ್, ಸಂದೇಶ್, ಸಜಿತ್ ಭಾಗವಹಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲೋಕಾಯಯಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

Suddi Udaya

ಮಂಜೊಟ್ಟಿ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ

Suddi Udaya

ಅಜ್ಮೀರ್ ಖಾಜಾ ಸಂಸ್ಮರಣೆ; ಸರ್ವಧರ್ಮೀಯ ಐದು ಕುಟುಂಬಗಳಿಗೆ ಆಹಾರದ ಕಿಟ್ ವಿತರಣೆ

Suddi Udaya

ಮಂಗಳೂರು ಕೆನರಾ ಕೈಗಾರಿಕಾ ಸಂಘಕ್ಕೆ ನಿರ್ದೇಶಕರಾಗಿ ಪಿ.ಹೆಚ್ ಆನಂದ ಗೌಡ ನೆರಿಯ ಆಯ್ಕೆ

Suddi Udaya

ಸುಲ್ಕೇರಿಮೊಗ್ರು ಕಂಬಳದಡ್ಡ ನಿವಾಸಿ ಅಣ್ಣಿ ಮಡಿವಾಳ ನಿಧನ

Suddi Udaya

ಕಾಯರ್ಪಾಡಿಯಿಂದ ಕನ್ಯಾರಕೋಡಿವರೆಗೆ ಹದಗೆಟ್ಟ ರಸ್ತೆ : ದುರಸ್ತಿಗೊಳಿಸುವಂತೆ ಇಳಂತಿಲ ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಅಬ್ದುಲ್ ಲತೀಷ್ ರಿಂದ ಗ್ರಾ.ಪಂ. ಗೆ ಮನವಿ

Suddi Udaya
error: Content is protected !!