26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ: ಅನುದಾನಿತ ಖಾಸಗಿ ಹಿ.ಪ್ರಾ. ಹಾಗೂ ಶ್ರೀರಾಮ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಸುಲ್ಕೇರಿ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ/ಶ್ರೀರಾಮ ಪ್ರೌಢ ಶಾಲೆ ಸುಲ್ಕೇರಿ ಇದರ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಜು ಪೂಜಾರಿ, ನಾವರ ಗ್ರಾ.ಪಂ. ಉಪಾಧ್ಯಕ್ಷ ಶುಭಕರ ಪೂಜಾರಿ, ಮುಖ್ಯ ಶಿಕ್ಷಕ ಪ್ರಮೋದ್ ಪೂಜಾರಿ, ಶಿಕ್ಷಕ ವರ್ಗದವರು ಹಾಗೂ ಅಳದಂಗಡಿ ಶಾಖೆ ಹಾಗೂ ಅಳದಂಗಡಿ ವನ್ಯ ಜೀವಿ ಶಾಖೆಯ ಉಪವಲಯ ಅರಣ್ಯ ಅಧಿಕಾರಿಗಳಾದ ಹರಿಪ್ರಸಾದ್, ಭರತ್ ಪೂಜಾರಿ, ಗಸ್ತು ಅರಣ್ಯ ಪಾಲಕರಾದ ಮಂಜುನಾಥ್, ಹೇಮಂತ್ ಕುಮಾರ್,ಸಂತೋಷ್ ಅರಣ್ಯ ವೀಕ್ಷಕರಾದ ಬಸವರಾಜ್, ಸಂದೇಶ್, ಸಜಿತ್ ಭಾಗವಹಿದರು.

Related posts

ಪಟ್ರಮೆ ಗ್ರಾಮದಲ್ಲಿ ಎಂಟು ತಿಂಗಳ ಹಿಂದೆ ವಿಷ ಸೇವಿಸಿ ಸಾವನ್ನಪ್ಪಿದ ರಕ್ಷಿತಾ ಮತ್ತು ಲಾವಣ್ಯ: ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಿ, ದಲಿತ ಹಕ್ಕುಗಳ ಹೋರಾಟ ಸಮಿತಿಯಿಂದ ಪೊಲೀಸರಿಗೆ ಮನವಿ

Suddi Udaya

ಮಾ.14-15: ನಿಡ್ಲೆ ಬೂಡುಜಾಲು ನಾಡ ದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ದೊಂಪದ ಬಲಿ ಜಾತ್ರಾ ಮಹೋತ್ಸವ

Suddi Udaya

ಕುವೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಬೇಸಿಗೆ ಶಿಬಿರ

Suddi Udaya

ಜನರ ಸುರಕ್ಷಿತ ದೃಷ್ಟಿಯಿಂದ ಗುರುವಾಯನಕೆರೆ- ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಇನ್ನುಳಿದ ರಸ್ತೆ ಡಾಮರೀಕರಣಕ್ಕೆ ನಮ್ಮ ಪ್ರಯತ್ನ ನಿರಂತರ :ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಹೇಳಿಕೆ

Suddi Udaya

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವತಿಯಿಂದ ಶಾಸಕರಿಗೆ ಅಭಿನಂದನೆ

Suddi Udaya

ಫ್ರೆಂಡ್ಸ್ ಗರ್ಡಾಡಿ ವತಿಯಿಂದ ವೈದ್ಯಕೀಯ ನೆರವು ಹಸ್ತಾಂತರ

Suddi Udaya
error: Content is protected !!