38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಅರಫಾ ಜಾಮಿಅಃ ಮಸ್ಜಿದ್ ಅತ್ತಾಜೆಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

ಉಜಿರೆ : ಅರಫಾ ಜಾಮಿಅಃ ಮಸ್ಜಿದ್ ಅತ್ತಾಜೆಯಲ್ಲಿ ತ್ಯಾಗ, ಮಾನವೀಯತೆ ಮತ್ತು ಬಾಂಧವ್ಯವನ್ನು ಹಾಗೂ ಮಾನವ ಮೌಲ್ಯಗಳ ಸಾರುವ ಸಂಭ್ರಮದ ಬಕ್ರೀದ್ ಆಚರಣೆಯು ನಡೆಯಿತು.

ಬಕ್ರೀದ್ ಸಂದೇಶ ಮತ್ತು ನಮಾಝ್‌ಗೆ ಖತೀಬರಾದ ಬಹು| ಹಮೀದ್ ಸ‌ಅದಿ ಅಲ್-ಫುರ್ಖಾನಿ, ಬಾತಿಷ್ ಮುಈನಿ ನೇತೃತ್ವ ವಹಿಸಿದ್ದರು.

ಜಮಾಅತ್ ಬಾಂಧವರು, ಹಿರಿಯರು, ಕಿರಿಯರು ಸಂಭ್ರಮದಿಂದ ಭಾಗವಹಿಸಿದ್ದರು.

Related posts

ಕನ್ಯಾಡಿ II: ವಿ. ಆರ್. ಶಾರದಾ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಪೋಸ್ಟ್‌ : ಮುಂಬಯಿಯ ಶ್ರೀನಾಥ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲು

Suddi Udaya

ಉಭಯ ಜಿಲ್ಲಾ ಮೊಬೈಲ್ ರೀಟೇಲರ್ ಅಸೋಸಿಯೇಷನ್ ಇದರ ವಾರ್ಷಿಕ ಕ್ರೀಡಾಕೂಟ

Suddi Udaya

ಶಿರ್ಲಾಲು ನಲ್ಲಿ ಮೂಲ್ಯರ ಯಾನೆ ಕುಲಾಲರ ಸಂಘದಿಂದ ಕೆಸರುಡೊಂಜಿ ದಿನ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ವತಿಯಿಂದ ಯೋಗ ರತ್ನ ಪ್ರಶಸ್ತಿಗೆ ಖುಷಿ. ಹೆಚ್, ಮೈಸೂರು ಆಯ್ಕೆ

Suddi Udaya

ದ.ಕ ಜಿಲ್ಲಾ ಮಟ್ಟದ ಸಹಕಾರಿ ಕ್ರೀಡೋತ್ಸವ-2026: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಹಲವು ಪ್ರಶಸ್ತಿ

Suddi Udaya
error: Content is protected !!