23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಅರಫಾ ಜಾಮಿಅಃ ಮಸ್ಜಿದ್ ಅತ್ತಾಜೆಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

ಉಜಿರೆ : ಅರಫಾ ಜಾಮಿಅಃ ಮಸ್ಜಿದ್ ಅತ್ತಾಜೆಯಲ್ಲಿ ತ್ಯಾಗ, ಮಾನವೀಯತೆ ಮತ್ತು ಬಾಂಧವ್ಯವನ್ನು ಹಾಗೂ ಮಾನವ ಮೌಲ್ಯಗಳ ಸಾರುವ ಸಂಭ್ರಮದ ಬಕ್ರೀದ್ ಆಚರಣೆಯು ನಡೆಯಿತು.

ಬಕ್ರೀದ್ ಸಂದೇಶ ಮತ್ತು ನಮಾಝ್‌ಗೆ ಖತೀಬರಾದ ಬಹು| ಹಮೀದ್ ಸ‌ಅದಿ ಅಲ್-ಫುರ್ಖಾನಿ, ಬಾತಿಷ್ ಮುಈನಿ ನೇತೃತ್ವ ವಹಿಸಿದ್ದರು.

ಜಮಾಅತ್ ಬಾಂಧವರು, ಹಿರಿಯರು, ಕಿರಿಯರು ಸಂಭ್ರಮದಿಂದ ಭಾಗವಹಿಸಿದ್ದರು.

Related posts

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ವಾರ್ಷಿಕ ಕ್ರೀಡಾಕೂಟ

Suddi Udaya

ಧರ್ಮಸ್ಥಳ : ಮಹಿಳೆಯ ರೂ. 2 ಲಕ್ಷ ಮೌಲ್ಯದ ಮಾಂಗಲ್ಯ ಸರ ಇರಿಸಿದ್ದ ಪರ್ಸ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ವಾಣಿ ಕಾಲೇಜು: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya

ಮಚ್ಚಿನ ಪ್ರಾಥಮಿಕ ಶಾಲೆ ಕೆಪಿಎಸ್‌ ಶಾಲೆಯಾಗಿ, ( ಕರ್ನಾಟಕ ಪಬ್ಲಿಕ್ ಸ್ಕೂಲ್) ಮೇಲ್ದರ್ಜೆಗೆ : ಶಾಲಾ ಅಭಿವೃದ್ಧಿ ಸಮಿತಿಯಿಂದ ರಕ್ಷಿತ್ ಶಿವರಾಂ ರಿಗೆ ಅಭಿನಂದನೆ ಸಲ್ಲಿಕೆ

Suddi Udaya

ಬಳಂಜ ಬದಿನಡೆ ಕ್ಷೇತ್ರದಲ್ಲಿ ನಾಗರ ಪಂಚಮಿ ವಿಶೇಷ ಪೂಜೆ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ಅರ್ಧಏಕಾಹ ಭಜನಾ ಕಾರ್ಯಕ್ರಮ

Suddi Udaya
error: Content is protected !!