25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಅರಫಾ ಜಾಮಿಅಃ ಮಸ್ಜಿದ್ ಅತ್ತಾಜೆಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

ಉಜಿರೆ : ಅರಫಾ ಜಾಮಿಅಃ ಮಸ್ಜಿದ್ ಅತ್ತಾಜೆಯಲ್ಲಿ ತ್ಯಾಗ, ಮಾನವೀಯತೆ ಮತ್ತು ಬಾಂಧವ್ಯವನ್ನು ಹಾಗೂ ಮಾನವ ಮೌಲ್ಯಗಳ ಸಾರುವ ಸಂಭ್ರಮದ ಬಕ್ರೀದ್ ಆಚರಣೆಯು ನಡೆಯಿತು.

ಬಕ್ರೀದ್ ಸಂದೇಶ ಮತ್ತು ನಮಾಝ್‌ಗೆ ಖತೀಬರಾದ ಬಹು| ಹಮೀದ್ ಸ‌ಅದಿ ಅಲ್-ಫುರ್ಖಾನಿ, ಬಾತಿಷ್ ಮುಈನಿ ನೇತೃತ್ವ ವಹಿಸಿದ್ದರು.

ಜಮಾಅತ್ ಬಾಂಧವರು, ಹಿರಿಯರು, ಕಿರಿಯರು ಸಂಭ್ರಮದಿಂದ ಭಾಗವಹಿಸಿದ್ದರು.

Related posts

ಇಳಂತಿಲ ಗ್ರಾ.ಪಂ. ಸದಸ್ಯೆ ರೇಖಾ ನಿಧನ

Suddi Udaya

ವೇಣೂರು: ಸಂಜೀವ ಪಿ ಹೆಗ್ಡೆ ನಿಧನ

Suddi Udaya

ಕುಂಟಿನಿ ಎಸ್.ಬಿ.ಎಸ್ ಚುನಾವಣೆ: ಅಧ್ಯಕ್ಷರಾಗಿ ಮುಹಮ್ಮದ್ ಉವೈಸ್ ಆಯ್ಕೆ

Suddi Udaya

ಮಡಂತ್ಯಾರು: ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಜನಜಾಗೃತಿ ಬೀದಿ ನಾಟಕ ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ

Suddi Udaya

ಮಂಗಳೂರು ಸಿಸಿಆರ್ ಬಿ ಘಟಕದಲ್ಲಿ ಸೇವೆ ಸಲ್ಲಿಸುತ್ತಿದ್ದ ಭೋಜಾರ ಪುರಂದರ ಗೌಡರವರು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ ಪದೋನ್ನತಿ

Suddi Udaya
error: Content is protected !!