September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಅರಫಾ ಜಾಮಿಅಃ ಮಸ್ಜಿದ್ ಅತ್ತಾಜೆಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

ಉಜಿರೆ : ಅರಫಾ ಜಾಮಿಅಃ ಮಸ್ಜಿದ್ ಅತ್ತಾಜೆಯಲ್ಲಿ ತ್ಯಾಗ, ಮಾನವೀಯತೆ ಮತ್ತು ಬಾಂಧವ್ಯವನ್ನು ಹಾಗೂ ಮಾನವ ಮೌಲ್ಯಗಳ ಸಾರುವ ಸಂಭ್ರಮದ ಬಕ್ರೀದ್ ಆಚರಣೆಯು ನಡೆಯಿತು.

ಬಕ್ರೀದ್ ಸಂದೇಶ ಮತ್ತು ನಮಾಝ್‌ಗೆ ಖತೀಬರಾದ ಬಹು| ಹಮೀದ್ ಸ‌ಅದಿ ಅಲ್-ಫುರ್ಖಾನಿ, ಬಾತಿಷ್ ಮುಈನಿ ನೇತೃತ್ವ ವಹಿಸಿದ್ದರು.

ಜಮಾಅತ್ ಬಾಂಧವರು, ಹಿರಿಯರು, ಕಿರಿಯರು ಸಂಭ್ರಮದಿಂದ ಭಾಗವಹಿಸಿದ್ದರು.

Related posts

ಹೊರ ರಾಜ್ಯ ಹಾಗೂ ಅಂತರ್ ಜಿಲ್ಲೆಗಳಲ್ಲಿ ಸುಮಾರು 40 ಕ್ಕೂ ಅಧಿಕ ಕಳವು ಪ್ರಕರಣದ ಕುಖ್ಯಾತ ಆರೋಪಿ “ಇತ್ತೆ ಬರ್ಪೆ ಅಬುಬಕ್ಕರ್” ಬಂಧನ: ಆರೋಪಿತನಿಂದ ರೂ 5‌.65 ಲಕ್ಷ ಮೌಲ್ಯದ 56.850 ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ ದ್ವಿಚಕ್ರ ವಾಹನ ವಶ

Suddi Udaya

ಉಜಿರೆಯಲ್ಲಿ ಡಾ| ಸೂರಜ್ ರವರ ಡೆಂಟಲ್ ಕ್ಲಿನಿಕ್ ಶುಭಾರಂಭ

Suddi Udaya

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ರಕ್ಷಾಬಂಧನ – ವರಮಹಾಲಕ್ಷ್ಮೀ ಪೂಜೆ

Suddi Udaya

ನಾಲ್ಕೂರು: ಅಸೌಖ್ಯದಿಂದ ಯೈಕುರಿ ವಸಂತಿ ನಿಧನ

Suddi Udaya

ವಯನಾಡು ಭೂಕುಸಿತ ದುರಂತ: ನೆಲ್ಯಾಡಿಯ ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಸಂತ್ರಸ್ತರಿಗಾಗಿ ಮೊಂಬತ್ತಿ ಪ್ರಾರ್ಥನೆ

Suddi Udaya

ಎಸ್‌ಡಿಎಂ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿವೇಕ ಜಾಗೃತಿ ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!