22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಿತ ಕೆ.ಆರ್ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಎಕೋ ಕ್ಲಬ್ ನ್ನು ಉದ್ಘಾಟಿಸಲಾಯಿತು. ಅಧ್ಯಕ್ಷರನ್ನಾಗಿ 10ನೇ ತರಗತಿ ಸಹನ, ಉಪಾಧ್ಯಾಕ್ಷರನ್ನಾಗಿ 9ನೇ ತರಗತಿ ಗೌರವ್ ರನ್ನು ಆಯ್ಕೆ ಮಾಡಲಾಯಿತು.ವಿಶ್ವ ಪರಿಸರ ದಿನಾಚರಣೆ ಮಹತ್ವ ಹಾಗೂ ಪರಿಸರ ಉಳಿಸುವ ನಿಟ್ಟಿನಲ್ಲಿ ಯುವ ವಿದ್ಯಾರ್ಥಿಗಳ ಕರ್ತವ್ಯದ ಬಗ್ಗೆ ಹಾಗೂ ತಾಯಿಯ ಹೆಸರಲ್ಲೊಂದು ಗಿಡ ಅಭಿಯಾನದಡಿ ಗಿಡಗಳನ್ನು ನೆಟ್ಟು ಪೋಷಿಸಬೇಕೆಂಬ ಸಂದೇಶವನ್ನು ಶಾಲಾ ಮುಕ್ತ ಶಿಕ್ಷಕಿ ನೀಡಿದರು.

ವಿದ್ಯಾರ್ಥಿಗಳು ತಂದ ಹಲವಾರು ಗಿಡಗಳನ್ನು ಶಾಲಾ ಪರಿಸರದಲ್ಲಿ ನೆಡಲಾಯಿತು. ಈ ಸಂದರ್ಭದಲ್ಲಿ ಶಿಕ್ಷಕ ವೃಂದ ಹಾಜರಿದ್ದರು.

Related posts

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ವತಿಯಿಂದ, ಉಜಿರೆ ಎಸ್‌.ಡಿ.ಎಂ. ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ಸಹಭಾಗಿತ್ವದಲ್ಲಿ ಉಚಿತ ಇಸಿಜಿ ತಪಾಸಣಾ ಶಿಬಿರ,194 ಮಂದಿಗೆ ತಪಾಸಣೆ

Suddi Udaya

ಭಾರೀ ಮಳೆ ಹಿನ್ನೆಲೆ: ಇಂದು (ಮೇ 30) ದ.ಕ.ಜಿಲ್ಲೆಯ ಶಾಲೆಗಳಿಗೆ ರಜೆಘೋಷಣೆ

Suddi Udaya

ಲಾಯಿಲ ಸೌಮ್ಯ ರವರ ಮನೆಯಲ್ಲಿ ನಾಗರ ಹಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್ ಲಾಯಿಲ

Suddi Udaya

ಕಾರಿಂಜ ಶ್ರೀ ವನಶಾಸ್ತಾರ ಶ್ರೀ ವೀರಭದ್ರ ಸ್ವಾಮಿದೇವರ ಪುನರ್‌ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಚಾಲನೆ: ಭವ್ಯ ಮೆರವಣಿಗೆಯೊಂದಿಗೆ ಹಸಿರು ಹೊರೆಕಾಣಿಕೆ ಸಮರ್ಪಣೆ

Suddi Udaya

ಹುಣ್ಸೆಕಟ್ಟೆ: ತೀರ ಹದಗೆಟ್ಟ ರಸ್ತೆ: ಪ.ಪಂ. ಅಧ್ಯಕ್ಷ ಜಯಾನಂದ ರಿಂದ ಕೂಡಲೇ ಸ್ಪಂದನೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯ ನೇತೃತ್ವದಲ್ಲಿ ಮುಖ್ಯ ಮಂತ್ರಿ ಪದಕ ವಿಜೇತ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ ರವರಿಗೆ ಸನ್ಮಾನ

Suddi Udaya
error: Content is protected !!