26.9 C
ಪುತ್ತೂರು, ಬೆಳ್ತಂಗಡಿ
June 7, 2025
Uncategorized

ಕಾಡಾನೆ ದಾಳಿಗೆ ನಜ್ಜುಗುಜ್ಜಾದ ಆಟೋರಿಕ್ಷಾ, ಅಪಾಯದಿಂದ ಪಾರಾದ ಚಾಲಕ: ಆಟೋ ಮಾಲಕ ದಿನೇಶ್ ಬೊಳಿಯಾರು ಅವರನ್ನು ಭೇಟಿಯಾಗಿ ಆರ್ಥಿಕ ನೆರವು ನೀಡಿದ ಉದ್ಯಮಿ ಕಿರಣ್‌ಚಂದ್ರ ಪುಷ್ಪಗಿರಿ

ಧರ್ಮಸ್ಥಳ: ಬೊಳಿಯಾರು ಎಂಬಲ್ಲಿ ಕಾಡಾನೆ ದಾಳಿಯಿಂದ ಆಟೋರಿಕ್ಷಾವೊಂದು ನಜ್ಜುಗುಜ್ಜಾದ ಘಟನೆ ಶುಕ್ರವಾರ ಮುಂಜಾನೆ ನಡೆದಿದ್ದು ಬೊಳಿಯಾರು ನಿವಾಸಿ ಆಟೋ ಚಾಲಕ ದಿನೇಶ್ ಅವರನ್ನು ಬೆಂಗಳೂರು ಉದ್ಯಮಿ, ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಪುಷ್ಪಗಿರಿ ಭೇಟಿ ಮಾಡಿ, ಧೈರ್ಯ ತುಂಬಿ ಆರ್ಥಿಕ ನೆರವು ನೀಡಿದರು.

Related posts

ಶಾಸಕ ಹರೀಶ್ ಪೂಂಜ ಗಡಾ೯ಡಿ ಶಾಲೆಯ ಮತದಾನ ಕೇಂದ್ರದಲ್ಲಿ ಮತದಾನ

Suddi Udaya

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಬೆಳ್ತಂಗಡಿ ಪ. ಪಂ. ವ್ಯಾಪ್ತಿಯಲ್ಲಿ ಮೊಬೈಲ್ ಆಪ್ ಮೂಲಕ ಸಮೀಕ್ಷೆ

Suddi Udaya

ದ.ಕ ಜಿಲ್ಲಾ ದ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ವಾರ್ಷಿಕ ಮಹಾಸಭೆ: ಸಮಿತಿ ರಚನೆ

Suddi Udaya

ಗುರುವಾಯನಕೆರೆಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ

Suddi Udaya

ಅಂಡಿಂಜೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ನಿತಿನ್, ಉಪಾಧ್ಯಕ್ಷರಾಗಿ ಶ್ವೇತಾ ಅವಿರೋಧವಾಗಿ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮವು “ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ” ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿಗೆ ಆಯ್ಕೆ

Suddi Udaya
error: Content is protected !!