26.9 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕೇಳ್ತಾಜೆ ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಬಕ್ರೀದ್ ಆಚರಣೆ

ನಡ: ಕೇಳ್ತಾಜೆ ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಮುಸ್ಲಿಮರ ಪವಿತ್ರ ಬಲಿದಾನಗಳ ಶಾಂತಿ ಸೌಹಾರ್ದದ ಸಂಕೇತವಾದ ಈದುಲ್ ಅಲ್ ಹಾ ಬಕ್ರೀದ್ ಹಬ್ಬವನ್ನು ಭಕ್ತಿ ಮತ್ತು ಸಂಭ್ರಮದಿಂದ ಜೂ.7ರಂದು ಆಚರಿಸಲಾಯಿತು.

ಬೆಳಿಗ್ಗೆ ಸಾಮೂಹಿಕ ನಮಾಝ್, ಖುತುಬಾ ನೆರವೇರಿತು. ಬಳಿಕ ಸ್ನೇಹದ ಹಾಗೂ ಬಲಿದಾನಗಳ ಸಂಕೇತವಾಗಿ ಪರಸ್ಪರ ಶುಭಾಶಯವನ್ನು ಹಂಚಿಕೊಳ್ಳಲಾಯಿತು. ಊರ ಹಿರಿಯರು, ಯುವಕರು ಮತ್ತು ಮಕ್ಕಳು ಹೊಸ ಉಡುಪು ಧರಿಸಿ ಮಸೀದಿಗೆ ತೆರಳಿ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿದರು.

ನಾಡಿನ ಸಮಸ್ತ ಜನತೆಗೆ ಶಾಂತಿ ಸೌಹಾರ್ದ ಸಹಬಾಳ್ವೆ ಹಾಗೂ ದಾನ ಧರ್ಮದ ಪ್ರತೀಕವಾದ ಈದ್ ಉಲ್ ಅಲ್ ಹಾ ಬಕ್ರೀದ್ ಹಬ್ಬದ ಶುಭಾಶಯ ನೀಡಲಾಯಿತು. -ವರದಿ ಅಬೂ ಶಝಾಮ್ಲಾ

Related posts

ಬೆಳ್ತಂಗಡಿ: ಶ್ರೀಮತಿ ಸುಲೋಚನ ನಿಧನ

Suddi Udaya

ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಶಾಂತ್ ಪ್ರತಿನಿಧಿಸಿದ ತಂಡ ರಾಷ್ಟ್ರಮಟ್ಟದಲ್ಲಿ ಪ್ರಥಮ

Suddi Udaya

ಪ್ರಧಾನಿ ನರೇಂದ್ರ ಮೋದಿಯವರ ದೀರ್ಘಾಯುಷ್ಯಕ್ಕಾಗಿ ಬೆಳ್ತಂಗಡಿ ಬಿಜೆಪಿ ಮಹಿಳಾ ಮೋರ್ಚಾದಿಂದ ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಉಳ್ಳಾಲ ಸಯ್ಯಿದ್ ಮದನಿ ವಲಿಯುಲ್ಲಾಹಿ ದರ್ಗಾಶರೀಫ್ ನಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವಂತೆ ವಿಶೇಷ ಪ್ರಾರ್ಥನೆ

Suddi Udaya

ಪಡಂಗಡಿ ಪ್ರಾ. ಕೃ.ಪ. ಸ. ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ 47.55 ಕೋಟಿ ವ್ಯವಹಾರ, 90.96 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ.12% ಡಿವಿಡೆಂಟ್ ಘೋಷಣೆ

Suddi Udaya

ಬೆಳ್ತಂಗಡಿ: ದಾರುಸಲಾಂ ಎಜುಕೇಶನ್ ಸೆಂಟರ್ ನಲ್ಲಿ 7ನೇ ಬ್ಯಾಚ್ ನ ತರಗತಿ ಪ್ರಾರಂಭೋತ್ಸವ

Suddi Udaya
error: Content is protected !!