25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕೇಳ್ತಾಜೆ ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಬಕ್ರೀದ್ ಆಚರಣೆ

ನಡ: ಕೇಳ್ತಾಜೆ ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಮುಸ್ಲಿಮರ ಪವಿತ್ರ ಬಲಿದಾನಗಳ ಶಾಂತಿ ಸೌಹಾರ್ದದ ಸಂಕೇತವಾದ ಈದುಲ್ ಅಲ್ ಹಾ ಬಕ್ರೀದ್ ಹಬ್ಬವನ್ನು ಭಕ್ತಿ ಮತ್ತು ಸಂಭ್ರಮದಿಂದ ಜೂ.7ರಂದು ಆಚರಿಸಲಾಯಿತು.

ಬೆಳಿಗ್ಗೆ ಸಾಮೂಹಿಕ ನಮಾಝ್, ಖುತುಬಾ ನೆರವೇರಿತು. ಬಳಿಕ ಸ್ನೇಹದ ಹಾಗೂ ಬಲಿದಾನಗಳ ಸಂಕೇತವಾಗಿ ಪರಸ್ಪರ ಶುಭಾಶಯವನ್ನು ಹಂಚಿಕೊಳ್ಳಲಾಯಿತು. ಊರ ಹಿರಿಯರು, ಯುವಕರು ಮತ್ತು ಮಕ್ಕಳು ಹೊಸ ಉಡುಪು ಧರಿಸಿ ಮಸೀದಿಗೆ ತೆರಳಿ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿದರು.

ನಾಡಿನ ಸಮಸ್ತ ಜನತೆಗೆ ಶಾಂತಿ ಸೌಹಾರ್ದ ಸಹಬಾಳ್ವೆ ಹಾಗೂ ದಾನ ಧರ್ಮದ ಪ್ರತೀಕವಾದ ಈದ್ ಉಲ್ ಅಲ್ ಹಾ ಬಕ್ರೀದ್ ಹಬ್ಬದ ಶುಭಾಶಯ ನೀಡಲಾಯಿತು. -ವರದಿ ಅಬೂ ಶಝಾಮ್ಲಾ

Related posts

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಏಕಾಹ ಭಜನಾ ಮಹೋತ್ಸವ

Suddi Udaya

ತೋಡಿನಂತಿರುವ ಕುಪ್ಪೆಟ್ಟಿ-ಉಪ್ಪಿನಂಗಡಿ ರಾಜ್ಯ ಹೆದ್ದಾರಿ : ಭಯಾನಕ ಗುಂಡಿಗಳಿಗೆ ತೇಪೆ ಕಾರ್ಯ

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ ನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Suddi Udaya

ಸಿಯೋನ್ ಆಶ್ರಮದಲ್ಲಿ ಉಚಿತ ಶ್ರವಣದೋಷ ತಪಾಸಣಾ ಶಿಬಿರ

Suddi Udaya

ತೆಕ್ಕಾರು ಗ್ರಾ.ಪಂ. ಅಧ್ಯಕ್ಷರಾಗಿ ರಹಿಯಾನತ್, ಉಪಾಧ್ಯಕ್ಷರಾಗಿ ಪುಷ್ಪಾ ಆಯ್ಕೆ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಬಜಿರೆ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!