37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಗುರುವಾಯನಕೆರೆ ಕುಂಬಾರರ ಗುಡಿ ಕೈಗಾರಿಕ ಸಹಕಾರ ಸಂಘದ ಮುಂಗಾರು ಹಂಗಾಮ ಠೇವಣಿ ಯೋಜನೆಗಳ ಕರಪತ್ರ ಬಿಡುಗಡೆ

ಗುರುವಾಯನ ಕೆರೆ: ರಾಜ್ಯ ಸರ್ಕಾರದ ಪಾಲು ಬಂಡವಾಳ ಹೊಂದಿರುವ ಕುಂಬಾರರ ಗುಡಿ ಕೈಗಾರಿಕ ಸಹಕಾರ ಸಂಘ ನಿ. ಪುತ್ತೂರು ಇದರ ಮುಂಗಾರು ಹಂಗಾಮ ಎಂಬ ಮಳೆಗಾಲದ ಠೇವಣಿಗೆ ಹಾಗೂ ಚಿನ್ನಾಭರಣ ಸಾಲಕ್ಕೆ ಹೊಸ ಆಫರ್ ನೀಡಲಾಗಿದ್ದು, ಇದರ ಕರಪತ್ರ ಬಿಡುಗಡೆ ಕಾರ್ಯಕ್ರಮ ಗುರುವಾಯನಕೆರೆ ಶಾಖೆಯಲ್ಲಿ ಜೂನ್ 5 ರಂದು ನಡೆಯಿತು. ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ಇದರ ಸ್ಥಾಪಕ ಸದಸ್ಯರು ಆಗಿರುವ ಸಾಂತಪ್ಪ ಮೂಲ್ಯ ಕಳಿಕ ಕರಪತ್ರ ಬಿಡುಗಡೆಗೊಳಿಸಿ, ಶುಭ ಹಾರೈಸಿದರು.

ಒಂದು ವರ್ಷದ ನಿರಖು ಠೇವಣಿಗೆ 10 ಶೇಕಡ ಹಾಗೂ ಚಿನ್ನಾಭರಣ ಸಾಲಕ್ಕೆ ಪ್ರತಿ ಗ್ರಾಂ ಗೆ 7777/- 100 ಕ್ಕೆ ಕೇವಲ 85 ಪೈಸೆ ಮಾತ್ರ. ಇದು ಗರಿಷ್ಠ ಸಾಲ – ಕನಿಷ್ಠ ಬಡ್ಡಿ ದರದ ಆಫರ್ ಆಗಿದೆ.

ಈ ಕಾರ್ಯಕ್ರಮದಲ್ಲಿ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ನಿರ್ದೇಶಕ ಎಚ್ ಪದ್ಮ ಕುಮಾರ್ ಹಾಗೂ ಸ್ಥಳೀಯ ಗ್ರಾಹಕರು ಉಪಸ್ಥಿತರಿದ್ದರು. ಶಾಖೆ ಸಿಬ್ಬಂದಿಗಳು ಸಹಕರಿಸಿದರು.

Related posts

ಕಣಿಯೂರು, ಪದ್ಮುಂಜ ಪರಿಸರದಲ್ಲಿ ಆನೆ ದಾಳಿ : ತೋಟಕ್ಕೆ ನುಗ್ಗಿ ಬಾಳೆ ಕೃಷಿಗೆ ಹಾನಿ

Suddi Udaya

ನಾರಾವಿ ಭಾರತೀಯ ಜೈನ್ ಮಿಲನ್ ವತಿಯಿಂದ ವಿಶೇಷ ಆಟಿದ ಕೂಟ, ಜಿನ ಭಜನಾ ಪುಸ್ತಕ ಬಿಡುಗಡೆ ಮತ್ತು ಪರಮ ಪೂಜ್ಯ ಆಚಾರ್ಯ 108 ಕಾಮಕುಮಾರ ನಂದಿ ಮಹಾರಾಜರ ವಿನಯಾಂಜಲಿ ಸಭೆ,

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ನಾರಾವಿ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿವಿಧ ರೋಗಗಳ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಯಕ್ಷಗಾನದ ಮೇರು ಭಾಗವತ ದಿನೇಶ್ ಅಮ್ಮಣ್ಣಾಯ ನಿಧನ

Suddi Udaya

ರೂ.2.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಕೊಕ್ರಾಡಿ ಪ್ರೌಢಶಾಲೆ- ಕಾಲೇಜಿನ ನೂತನ ಕೊಠಡಿಗಳ ಉದ್ಘಾಟನೆ

Suddi Udaya
error: Content is protected !!