26.9 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಗುರುವಾಯನಕೆರೆ ಕುಂಬಾರರ ಗುಡಿ ಕೈಗಾರಿಕ ಸಹಕಾರ ಸಂಘದ ಮುಂಗಾರು ಹಂಗಾಮ ಠೇವಣಿ ಯೋಜನೆಗಳ ಕರಪತ್ರ ಬಿಡುಗಡೆ

ಗುರುವಾಯನ ಕೆರೆ: ರಾಜ್ಯ ಸರ್ಕಾರದ ಪಾಲು ಬಂಡವಾಳ ಹೊಂದಿರುವ ಕುಂಬಾರರ ಗುಡಿ ಕೈಗಾರಿಕ ಸಹಕಾರ ಸಂಘ ನಿ. ಪುತ್ತೂರು ಇದರ ಮುಂಗಾರು ಹಂಗಾಮ ಎಂಬ ಮಳೆಗಾಲದ ಠೇವಣಿಗೆ ಹಾಗೂ ಚಿನ್ನಾಭರಣ ಸಾಲಕ್ಕೆ ಹೊಸ ಆಫರ್ ನೀಡಲಾಗಿದ್ದು, ಇದರ ಕರಪತ್ರ ಬಿಡುಗಡೆ ಕಾರ್ಯಕ್ರಮ ಗುರುವಾಯನಕೆರೆ ಶಾಖೆಯಲ್ಲಿ ಜೂನ್ 5 ರಂದು ನಡೆಯಿತು. ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ಇದರ ಸ್ಥಾಪಕ ಸದಸ್ಯರು ಆಗಿರುವ ಸಾಂತಪ್ಪ ಮೂಲ್ಯ ಕಳಿಕ ಕರಪತ್ರ ಬಿಡುಗಡೆಗೊಳಿಸಿ, ಶುಭ ಹಾರೈಸಿದರು.

ಒಂದು ವರ್ಷದ ನಿರಖು ಠೇವಣಿಗೆ 10 ಶೇಕಡ ಹಾಗೂ ಚಿನ್ನಾಭರಣ ಸಾಲಕ್ಕೆ ಪ್ರತಿ ಗ್ರಾಂ ಗೆ 7777/- 100 ಕ್ಕೆ ಕೇವಲ 85 ಪೈಸೆ ಮಾತ್ರ. ಇದು ಗರಿಷ್ಠ ಸಾಲ – ಕನಿಷ್ಠ ಬಡ್ಡಿ ದರದ ಆಫರ್ ಆಗಿದೆ.

ಈ ಕಾರ್ಯಕ್ರಮದಲ್ಲಿ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ನಿರ್ದೇಶಕ ಎಚ್ ಪದ್ಮ ಕುಮಾರ್ ಹಾಗೂ ಸ್ಥಳೀಯ ಗ್ರಾಹಕರು ಉಪಸ್ಥಿತರಿದ್ದರು. ಶಾಖೆ ಸಿಬ್ಬಂದಿಗಳು ಸಹಕರಿಸಿದರು.

Related posts

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯಿಂದ ನಿವೃತ್ತ ಶಿಕ್ಷಕ ದಿ| ದೇವಪ್ಪ ಗೌಡರಿಗೆ ಸಂತಾಪ

Suddi Udaya

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಹಾಗೂ ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಐವನ್ ಡಿ’ಸೋಜರವರ ಮೇಲೆ ಕೇಸು ದಾಖಲಿಸಲು ಒತ್ತಾಯಿಸಿ ರಸ್ತೆ ತಡೆ ಪ್ರತಿಭಟನೆ

Suddi Udaya

ಬೆಳ್ತಂಗಡಿಯ ಹೇರಾಜೆಯಲ್ಲಿ ಸತ್ಯನಾರಾಯಣ ಪೂಜೆ ಮತ್ತು ದೈವಗಳಿಗೆ ನರ್ತನ ಸೇವೆ: ನಟ ವಿಜಯರಾಘವೇಂದ್ರ ಭಾಗಿ

Suddi Udaya

ಡಿ.27: ಗುರುವಾಯನಕೆರೆ 37 ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ ಮತ್ತು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಶಿಶಿಲ ಗ್ರಾ.ಪಂ. ಅಧ್ಯಕ್ಷರಾಗಿ ಸುಧೀನ್, ಉಪಾಧ್ಯಕ್ಷರಾಗಿ ಯತೀಶ್ ಆಯ್ಕೆ

Suddi Udaya

ಪೆರಿಂಜೆ: ಕಣಜದ ಹುಳ ಕಡಿದು ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya
error: Content is protected !!