22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಗುರುವಾಯನಕೆರೆ ಕುಂಬಾರರ ಗುಡಿ ಕೈಗಾರಿಕ ಸಹಕಾರ ಸಂಘದ ಮುಂಗಾರು ಹಂಗಾಮ ಠೇವಣಿ ಯೋಜನೆಗಳ ಕರಪತ್ರ ಬಿಡುಗಡೆ

ಗುರುವಾಯನ ಕೆರೆ: ರಾಜ್ಯ ಸರ್ಕಾರದ ಪಾಲು ಬಂಡವಾಳ ಹೊಂದಿರುವ ಕುಂಬಾರರ ಗುಡಿ ಕೈಗಾರಿಕ ಸಹಕಾರ ಸಂಘ ನಿ. ಪುತ್ತೂರು ಇದರ ಮುಂಗಾರು ಹಂಗಾಮ ಎಂಬ ಮಳೆಗಾಲದ ಠೇವಣಿಗೆ ಹಾಗೂ ಚಿನ್ನಾಭರಣ ಸಾಲಕ್ಕೆ ಹೊಸ ಆಫರ್ ನೀಡಲಾಗಿದ್ದು, ಇದರ ಕರಪತ್ರ ಬಿಡುಗಡೆ ಕಾರ್ಯಕ್ರಮ ಗುರುವಾಯನಕೆರೆ ಶಾಖೆಯಲ್ಲಿ ಜೂನ್ 5 ರಂದು ನಡೆಯಿತು. ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ಇದರ ಸ್ಥಾಪಕ ಸದಸ್ಯರು ಆಗಿರುವ ಸಾಂತಪ್ಪ ಮೂಲ್ಯ ಕಳಿಕ ಕರಪತ್ರ ಬಿಡುಗಡೆಗೊಳಿಸಿ, ಶುಭ ಹಾರೈಸಿದರು.

ಒಂದು ವರ್ಷದ ನಿರಖು ಠೇವಣಿಗೆ 10 ಶೇಕಡ ಹಾಗೂ ಚಿನ್ನಾಭರಣ ಸಾಲಕ್ಕೆ ಪ್ರತಿ ಗ್ರಾಂ ಗೆ 7777/- 100 ಕ್ಕೆ ಕೇವಲ 85 ಪೈಸೆ ಮಾತ್ರ. ಇದು ಗರಿಷ್ಠ ಸಾಲ – ಕನಿಷ್ಠ ಬಡ್ಡಿ ದರದ ಆಫರ್ ಆಗಿದೆ.

ಈ ಕಾರ್ಯಕ್ರಮದಲ್ಲಿ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ನಿರ್ದೇಶಕ ಎಚ್ ಪದ್ಮ ಕುಮಾರ್ ಹಾಗೂ ಸ್ಥಳೀಯ ಗ್ರಾಹಕರು ಉಪಸ್ಥಿತರಿದ್ದರು. ಶಾಖೆ ಸಿಬ್ಬಂದಿಗಳು ಸಹಕರಿಸಿದರು.

Related posts

ವೇಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದಲ್ಲಿ 79 ನೇ ಸ್ವಾತಂತ್ರ್ಯ ಆಚರಣೆ

Suddi Udaya

ತುಳುನಾಡಿನ ಸಂಸ್ಕೃತಿಗೆ ಮೆರಗು: ಬೆಳ್ತಂಗಡಿ ಮಹಿಳಾ ವೃಂದದಿಂದ ಸಂಭ್ರಮದ ಆಟಿಡೊಂಜಿ ದಿನ ಆಚರಣೆ

Suddi Udaya

ಜ.3 -4: ಭಾರತೀಯ ಜೈನ್ ಮಿಲನ್ ವಲಯ 8 ರ ಆಶ್ರಯದಲ್ಲಿ ರಾಜ್ಯ ಮಟ್ಟದ ಜಿನ ಭಜನಾ ಸ್ಪರ್ಧೆ ಸೀಸನ್ 9

Suddi Udaya

ಕರಾಟೆ ಸ್ಪರ್ಧೆ : ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿಗೆ ಚಿನ್ನದ ಪದಕ

Suddi Udaya

2023-24ನೇ ಸಾಲಿನ ಶೈಕ್ಷಣಿಕ ಶಾಲಾ ವೇಳಾಪಟ್ಟಿ ಪ್ರಕಟ ಮೊದಲನೇ ಶೈಕ್ಷಣಿಕ ಅವಧಿ ಮೇ 29 ರಿಂದ ಆರಂಭ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ತಂಡದವರಿಂದ ಎರಡು ಕುಟುಂಬಕ್ಕೆ ಸಹಾಯಹಸ್ತ

Suddi Udaya
error: Content is protected !!