26.9 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ನಾರಾವಿ ಅರಸಿಕಟ್ಟೆ ನಿವಾಸಿ, ಪ್ರಸಿದ್ಧ ಜ್ಯೋತಿಷಿ ನಾರಾಯಣ ಮಯ್ಯ ನಿಧನ

ನಾರಾವಿ: ಇಲ್ಲಿಯ ಅರಸಿಕಟ್ಟೆ ನಿವಾಸಿ, ಪ್ರಸಿದ್ಧ ಜ್ಯೋತಿಷ್ಯರಾಗಿದ್ದ ನಾರಾಯಣ ಮಯ್ಯ (77ವ)ರವರು ಇಂದು (ಜೂ.7) ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು.

ಇವರು ವೇಣೂರು ದೇವಸ್ಥಾನ ಹಾಗೂ ಇತರ ದೇವಸ್ಥಾನದ ಜಾತ್ರೆ ಉತ್ಸವದಲ್ಲಿ ಉತ್ಸವ ಮೂರ್ತಿಯನ್ನು (ಪುಷ್ಪಕನ್ನಡಿ) ಹೋರುತ್ತಿದ್ದರು.

ಮೃತರು ಇಬ್ಬರು ಪುತ್ರರು, ಓರ್ವೆ ಪುತ್ರಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

Suddi Udaya

ಕೊಕ್ಕಡದ ಶ್ರೀರಾಮ ಸೇವಾ ಮಂದಿರದಲ್ಲಿ ಮಕ್ಕಳ ಬೇಸಿಗೆ ಶಿಬಿರ

Suddi Udaya

ಬೆಳ್ತಂಗಡಿಯಲ್ಲಿ ಸರಣಿ ಅಪಘಾತ: ಎರಡು ಬಸ್ಸು ಸೇರಿದಂತೆ 7 ವಾಹನಗಳಿಗೆ ಡಿಕ್ಕಿ ಹೊಡೆದ ಲಾರಿ: ಯುವತಿ ಗಂಭೀರ

Suddi Udaya

ಉಜಿರೆ ಅನುಗ್ರಹ ಶಾಲಾ ಬಸ್ ಚಾಲಕ ಖಾಸಿಂ ಹೃದಯಾಘಾತದಿಂದ ನಿಧನ

Suddi Udaya

ಬ್ರಿಜೇಶ್ ಚೌಟ ಗೆಲುವು, ಉಜಿರೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಬಿಜೆಪಿ ಕಾರ್ಯಕರ್ತರು

Suddi Udaya

ದ.ಕ. ಜಿಲ್ಲೆಯಲ್ಲಿ ಗಣೇಶ ಚತುರ್ಥಿಗೆ ಸೆ.19 ರಂದು ಸರ್ಕಾರಿ ರಜೆ

Suddi Udaya
error: Content is protected !!