ನಾರಾವಿ: ಇಲ್ಲಿಯ ಅರಸಿಕಟ್ಟೆ ನಿವಾಸಿ, ಪ್ರಸಿದ್ಧ ಜ್ಯೋತಿಷ್ಯರಾಗಿದ್ದ ನಾರಾಯಣ ಮಯ್ಯ (77ವ)ರವರು ಇಂದು (ಜೂ.7) ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು.
ಇವರು ವೇಣೂರು ದೇವಸ್ಥಾನ ಹಾಗೂ ಇತರ ದೇವಸ್ಥಾನದ ಜಾತ್ರೆ ಉತ್ಸವದಲ್ಲಿ ಉತ್ಸವ ಮೂರ್ತಿಯನ್ನು (ಪುಷ್ಪಕನ್ನಡಿ) ಹೋರುತ್ತಿದ್ದರು.
ಮೃತರು ಇಬ್ಬರು ಪುತ್ರರು, ಓರ್ವೆ ಪುತ್ರಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.