23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ನಾರಾವಿ ಅರಸಿಕಟ್ಟೆ ನಿವಾಸಿ, ಪ್ರಸಿದ್ಧ ಜ್ಯೋತಿಷಿ ನಾರಾಯಣ ಮಯ್ಯ ನಿಧನ

ನಾರಾವಿ: ಇಲ್ಲಿಯ ಅರಸಿಕಟ್ಟೆ ನಿವಾಸಿ, ಪ್ರಸಿದ್ಧ ಜ್ಯೋತಿಷ್ಯರಾಗಿದ್ದ ನಾರಾಯಣ ಮಯ್ಯ (77ವ)ರವರು ಇಂದು (ಜೂ.7) ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು.

ಇವರು ವೇಣೂರು ದೇವಸ್ಥಾನ ಹಾಗೂ ಇತರ ದೇವಸ್ಥಾನದ ಜಾತ್ರೆ ಉತ್ಸವದಲ್ಲಿ ಉತ್ಸವ ಮೂರ್ತಿಯನ್ನು (ಪುಷ್ಪಕನ್ನಡಿ) ಹೋರುತ್ತಿದ್ದರು.

ಮೃತರು ಇಬ್ಬರು ಪುತ್ರರು, ಓರ್ವೆ ಪುತ್ರಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಸೇವಾದಳ ಅಧ್ಯಕ್ಷರಾಗಿ ಇಸುಬು ಯು.ಕೆ ನೇಮಕ

Suddi Udaya

ಬೆಳ್ತಂಗಡಿ ಮುಗೇರ ಹಿತಚಿಂತನ ವೇದಿಕೆಯ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya

ಕೂಟ ಮಹಾಜಗತ್ತು ಬೆಳ್ತಂಗಡಿ ಅಂಗಸಂಸ್ಥೆಯ ಮಹಾಸಭೆ

Suddi Udaya

ಬೆಳ್ತಂಗಡಿ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಾಷ್ಟ್ರೀಯ ಕೈ ಮಗ್ಗ ದಿನಾಚರಣೆ

Suddi Udaya

ಪಶ್ಚಿಮ ಘಟ್ಟದ ಎಲ್ಲ ಅರಣ್ಯ ಒತ್ತುವರಿ ಮತ್ತು ಅನಧಿಕೃತ ಹೋಮ್ ಸ್ಟೇ, ಬಡಾವಣೆ, ರೆಸಾರ್ಟ್ ಗಳನ್ನು ತೆರವುಗೊಳಿಸುವಂತೆ ಅರಣ್ಯ ಸಚಿವರಿಂದ ಖಡಕ್ ಸೂಚನೆ

Suddi Udaya

ಯೋಗಾಸನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಮೋಹಿತ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!