22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ನಾರಾವಿ ಅರಸಿಕಟ್ಟೆ ನಿವಾಸಿ, ಪ್ರಸಿದ್ಧ ಜ್ಯೋತಿಷಿ ನಾರಾಯಣ ಮಯ್ಯ ನಿಧನ

ನಾರಾವಿ: ಇಲ್ಲಿಯ ಅರಸಿಕಟ್ಟೆ ನಿವಾಸಿ, ಪ್ರಸಿದ್ಧ ಜ್ಯೋತಿಷ್ಯರಾಗಿದ್ದ ನಾರಾಯಣ ಮಯ್ಯ (77ವ)ರವರು ಇಂದು (ಜೂ.7) ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು.

ಇವರು ವೇಣೂರು ದೇವಸ್ಥಾನ ಹಾಗೂ ಇತರ ದೇವಸ್ಥಾನದ ಜಾತ್ರೆ ಉತ್ಸವದಲ್ಲಿ ಉತ್ಸವ ಮೂರ್ತಿಯನ್ನು (ಪುಷ್ಪಕನ್ನಡಿ) ಹೋರುತ್ತಿದ್ದರು.

ಮೃತರು ಇಬ್ಬರು ಪುತ್ರರು, ಓರ್ವೆ ಪುತ್ರಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ದೆಹಲಿಯ ಗಣರಾಜ್ಯೋತ್ಸವ: ಉಜಿರೆ ಎಸ್.ಡಿ.ಎಂ ಎನ್.ಸಿ.ಸಿಯ 3 ಕೆಡೆಟ್‌ಗಳ ಆಯ್ಕೆ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವರ ಸಂಭ್ರಮದ ಬ್ರಹ್ಮಕಲಶೋತ್ಸವ

Suddi Udaya

ಹೊಟ್ಟೆನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಯುವತಿ ಮೃತ್ಯು

Suddi Udaya

ಜು.19: ವೇಣೂರು ವಿದ್ಯುತ್ ನಿಲುಗಡೆ

Suddi Udaya

ಸಿಯೋನ್ ಆಶ್ರಮ ಟ್ರಸ್ಟ್ ಗೆ “ಅತ್ಯುತ್ತಮ ಎನ್‌.ಜಿ.ಒ” ಪ್ರಶಸ್ತಿ

Suddi Udaya

ಹಿರಿಯ ವ್ಯಂಗ್ಯಚಿತ್ರ ಕಲಾವಿದ ಬಿ. ವಿಲ್ಸನ್‌ ರಿಂದ ಹುಬ್ಬಳ್ಳಿಯಲ್ಲಿ ವ್ಯಂಗ್ಯಚಿತ್ರ ತರಬೇತಿ

Suddi Udaya
error: Content is protected !!