23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿವೃತ್ತ ಅರಣ್ಯ ವೀಕ್ಷಕ ವೆಂಕಪ್ಪ ನಾಯ್ಕ ರಿಗೆ ಗೌರವಾರ್ಪಣೆ ಮತ್ತು ಬೀಳ್ಕೊಡುಗೆ

ಬೆಳ್ತಂಗಡಿ: ಸುಮಾರು ೩೭ ವರ್ಷಗಳಿಂದ ವೇಣೂರು ಪ್ರಾದೇಶಿಕ ಅರಣ್ಯ ವಲಯದಲ್ಲಿ ಅರಣ್ಯ ವೀಕ್ಷಕರಾಗಿ ಕರ್ತವ್ಯ ನಿರ್ವಹಿಸಿ ಮೇ 31ರಂದು ಸೇವೆಯಿಂದ ನಿವೃತ್ತಿ ಹೊಂದಿದ ವೆಂಕಪ್ಪ ನಾಯ್ಕ ರವರಿಗೆ ಗೌರವ ಸಲ್ಲಿಸಿ ಬೀಳ್ಕೊಡುವ ಸಮಾರಂಭವನ್ನು ಇತ್ತೀಚೆಗೆ ನಾರಾವಿ ಅರಣ್ಯ ವಿಶ್ರಾಂತಿ ಗೃಹದಲ್ಲಿ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ವೇಣೂರು ವಲಯ ಅರಣ್ಯ ಅಧಿಕಾರಿ ಸುಬ್ರಮಣ್ಯ ಆಚಾರಿ, ಉಪವಲಯ ಅರಣ್ಯ ಅಧಿಕಾರಿಗಳಾದ ಸುನಿಲ್ ಕುಮಾರ್, ಹರಿಪ್ರಸಾದ್, ಗಸ್ತು ಅರಣ್ಯ ಪಾಲಕರಾದ ಮಂಜುನಾಥ್, ಸುರೇಶ, ಈಶ್ವರ ಮುಕ್ರಿ, ದಿವಾಕರ, ಮಂಜುನಾಥ್ ಸವಳಿ, ಅರಣ್ಯ ವೀಕ್ಷಕ ಮಂಜುನಾಥ, ಕಚೇರಿ ಸಿಬ್ಬಂದಿಗಳು, ಹಾಗೂ ಎಲ್ಲಾ ಸಿಬ್ಬಂದಿಗಳು ಭಾಗವಹಿಸಿದ್ದರು.

Related posts

ಮಿಜಾರುಗುತ್ತು ಆನಂದ ಆಳ್ವ ರವರ ನಿಧನಕ್ಕೆ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಕರಾಯ ಕಲ್ಲೇರಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಆಟ : ಉಪ್ಪಿನಂಗಡಿ ಪೊಲೀಸರ ದಾಳಿ‌ ನಗದು ಸಹಿತ ಐವರು ವಶಕ್ಕೆ

Suddi Udaya

ಉಜಿರೆ ನಿನ್ನಿಕಲ್ಲು 33/11 ಕೆ.ವಿ ವಿದ್ಯುತ್ ಉಪಕೇಂದ್ರದ ಕಾಮಗಾರಿ ಶೀಘ್ರ ಆರಂಭ: ನಿನ್ನಿಕಲ್ಲಿನಲ್ಲಿ 0.96 ಎಕ್ರೆ ಜಾಗ ಮಂಜೂರು: ರೂ. 46.66 ಲಕ್ಷ ಸ್ಥಳ ಮೌಲ್ಯ ಪಾವತಿಗೆ ಸೂಚನೆ

Suddi Udaya

ಬಳ್ಳಮಂಜ 27ನೇ ವರ್ಷದ ಶೇಷ-ನಾಗ ಕೋಡುಕರೆ ಕಂಬಳ: ಫಲಿತಾಂಶ

Suddi Udaya

46 ಗ್ರಾಮ ಪಂಚಾಯತ್‌ಗಳಿಗೆ ಆಡಳಿತಾಧಿಕಾರಿಗಳ ನೇಮಕ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ದೇವದಾಸ್ ಶೆಟ್ಟಿ, ಕಾರ್ಯದರ್ಶಿ ಕಿರಣ್‌ ಕುಮಾರ್ ಶೆಟ್ಟಿ, ಕೋಶಾಧಿಕಾರಿ ಅಮಿತಾನಂದ ಹೆಗ್ಡೆ

Suddi Udaya
error: Content is protected !!