27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದ್ ಆಚರಣೆ

ವೇಣೂರು: ಪಡ್ಡಂದಡ್ಕ ಮಸೀದಿಯಲ್ಲಿ ಖತೀಬ್ ಕಲಂದರ್ ಶಾಫಿ ಬಾಖವಿ ಅಲ್ ಮನ್ನಾನಿ ನೇತೃತ್ವದಲ್ಲಿ ಕುತುಬಾ ಪಾರಾಯಣದೊಂದಿಗೆ ಈದ್ ಆಚರಿಸಲಾಯಿತು.

ಮಸೀದಿ ಅಧ್ಯಕ್ಷ, ಇಸ್ಮಾಯಿಲ್ ಕೆ. ಪೆರಿಂಜೆ, ಪ್ರ ಕಾರ್ಯದರ್ಶಿ ರಫೀಕ್ ಪಡ್ಡ, ಖಜಾಂಚಿ ಪಿಜೆ ಮಹಮೂದ್, ಸಹಕಾರ್ಯದರ್ಶಿ ಸಲೀಮ್ ಕೇಶವ ನಗರ, ಲೆಕ್ಕಪರಿಶೋಧಕ ಇದ್ರಿಸ್ ಪೊಲಬೆ, ಸದಸ್ಯರಾದ ಅಶ್ರಫ್ ಗಾಂಧಿನಗರ ಮತ್ತು ಅಶ್ರಫ್ ಕಿರೋಡಿ, ಹಿರಿಯರಾದ ಪಿಎಸ್ ಜಲೀಲ್, ಪತ್ರಕರ್ತ ಮಹಮ್ಮದ್ ಎಚ್ ವೇಣೂರು, ಹಮೀದ್ ಎಚ್., ಶಾಫಿ ಕಿರೋಡಿ, ಶೇಕ್ ಮತ್ತು ಜಮಾತ್ ಬಾಂಧವರು ಉಪಸ್ಥಿತರಿದ್ದರು.

Related posts

ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಕೆಸರಡ್ ಒಂಜಿ ದಿನ” ಕಾರ್ಯಕ್ರಮ

Suddi Udaya

ಮಹಾತ್ಮ ಗಾಂಧೀಜಿ ನರೇಗಾ ಯೋಜನೆಯ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ.

Suddi Udaya

ಎಸ್.ಡಿ.ಎಂ ಐಟಿ ಕಾಲೇಜು : ವಿವೇಕ ಜಾಗೃತ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಮದ್ದಡ್ಕ ಹೆಲ್ಪ್ ಲೈನ್ ವತಿಯಿಂದ ಇಫ್ತಾರ್ ಕೂಟ: ಅಭಿನಂದನಾ ಕಾರ್ಯಕ್ರಮ

Suddi Udaya

ಕಳಿಯ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಡಿ.4: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya
error: Content is protected !!