26.9 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದ್ ಆಚರಣೆ

ವೇಣೂರು: ಪಡ್ಡಂದಡ್ಕ ಮಸೀದಿಯಲ್ಲಿ ಖತೀಬ್ ಕಲಂದರ್ ಶಾಫಿ ಬಾಖವಿ ಅಲ್ ಮನ್ನಾನಿ ನೇತೃತ್ವದಲ್ಲಿ ಕುತುಬಾ ಪಾರಾಯಣದೊಂದಿಗೆ ಈದ್ ಆಚರಿಸಲಾಯಿತು.

ಮಸೀದಿ ಅಧ್ಯಕ್ಷ, ಇಸ್ಮಾಯಿಲ್ ಕೆ. ಪೆರಿಂಜೆ, ಪ್ರ ಕಾರ್ಯದರ್ಶಿ ರಫೀಕ್ ಪಡ್ಡ, ಖಜಾಂಚಿ ಪಿಜೆ ಮಹಮೂದ್, ಸಹಕಾರ್ಯದರ್ಶಿ ಸಲೀಮ್ ಕೇಶವ ನಗರ, ಲೆಕ್ಕಪರಿಶೋಧಕ ಇದ್ರಿಸ್ ಪೊಲಬೆ, ಸದಸ್ಯರಾದ ಅಶ್ರಫ್ ಗಾಂಧಿನಗರ ಮತ್ತು ಅಶ್ರಫ್ ಕಿರೋಡಿ, ಹಿರಿಯರಾದ ಪಿಎಸ್ ಜಲೀಲ್, ಪತ್ರಕರ್ತ ಮಹಮ್ಮದ್ ಎಚ್ ವೇಣೂರು, ಹಮೀದ್ ಎಚ್., ಶಾಫಿ ಕಿರೋಡಿ, ಶೇಕ್ ಮತ್ತು ಜಮಾತ್ ಬಾಂಧವರು ಉಪಸ್ಥಿತರಿದ್ದರು.

Related posts

ಅಂಡಿಂಜೆ: ವಿಶ್ವನಾಥ ಪೂಜಾರಿ ನಿಧನ

Suddi Udaya

ಗುರುವಾಯನಕೆರೆಯಲ್ಲಿ ಅಪರಿಚಿತ ಶವ ಪತ್ತೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿ ಮೋಹನ್ ಗೌಡ, ಉಪಾಧ್ಯಕ್ಷರಾಗಿ ಶ್ರೀಮತಿ ಲತಾ ಶೆಟ್ಟಿ ಆಯ್ಕೆ

Suddi Udaya

ಬೆಳ್ತಂಗಡಿ ಸರ್ಕಲ್ ಇನ್ಸ್‌ ಪೆಕ್ಟರ್ ಆಗಿ ನಾಗೇಶ್ ಕದ್ರಿ ಮರು ನೇಮಕ

Suddi Udaya

ಗುರುವಾಯನಕೆರೆ: ಜ್ಞಾನ ವಿಕಾಸ ಕೇಂದ್ರಗಳ ಸದಸ್ಯರ ಅಧ್ಯಯನ ಪ್ರವಾಸ

Suddi Udaya

ಗರ್ಡಾಡಿ ಸೌಭಾಗ್ಯ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ

Suddi Udaya
error: Content is protected !!