ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದ್ ಆಚರಣೆ

ವೇಣೂರು: ಪಡ್ಡಂದಡ್ಕ ಮಸೀದಿಯಲ್ಲಿ ಖತೀಬ್ ಕಲಂದರ್ ಶಾಫಿ ಬಾಖವಿ ಅಲ್ ಮನ್ನಾನಿ ನೇತೃತ್ವದಲ್ಲಿ ಕುತುಬಾ ಪಾರಾಯಣದೊಂದಿಗೆ ಈದ್ ಆಚರಿಸಲಾಯಿತು.

ಮಸೀದಿ ಅಧ್ಯಕ್ಷ, ಇಸ್ಮಾಯಿಲ್ ಕೆ. ಪೆರಿಂಜೆ, ಪ್ರ ಕಾರ್ಯದರ್ಶಿ ರಫೀಕ್ ಪಡ್ಡ, ಖಜಾಂಚಿ ಪಿಜೆ ಮಹಮೂದ್, ಸಹಕಾರ್ಯದರ್ಶಿ ಸಲೀಮ್ ಕೇಶವ ನಗರ, ಲೆಕ್ಕಪರಿಶೋಧಕ ಇದ್ರಿಸ್ ಪೊಲಬೆ, ಸದಸ್ಯರಾದ ಅಶ್ರಫ್ ಗಾಂಧಿನಗರ ಮತ್ತು ಅಶ್ರಫ್ ಕಿರೋಡಿ, ಹಿರಿಯರಾದ ಪಿಎಸ್ ಜಲೀಲ್, ಪತ್ರಕರ್ತ ಮಹಮ್ಮದ್ ಎಚ್ ವೇಣೂರು, ಹಮೀದ್ ಎಚ್., ಶಾಫಿ ಕಿರೋಡಿ, ಶೇಕ್ ಮತ್ತು ಜಮಾತ್ ಬಾಂಧವರು ಉಪಸ್ಥಿತರಿದ್ದರು.

Related posts

ತೆಂಕಕಾರಂದೂರು: ಶ್ರೀ ಸಂತಾನ ಗೋಪಾಲಕೃಷ್ಣ ದೇವರ ವಾರ್ಷಿಕ ಜಾತ್ರಾಮಹೋತ್ಸವ

Suddi Udaya

ಕೆಎಂಜೆ ಉಜಿರೆ ಸರ್ಕಲ್ ಸಮಿತಿ ರಚನೆ

Suddi Udaya

ಕುಕ್ಕೇಡಿ: ಪ್ರಭಾಕರ ಪೂಜಾರಿ ನಿಧನ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಯುವ ದಿನಾಚರಣೆ ಪ್ರಯುಕ್ತ ಭಾಷಣ ಸ್ಪರ್ಧೆ

Suddi Udaya

ಮಂಗಳೂರು ಶ್ರೀ ನಾರಾಯಣ ಗುರು ವೈದಿಕ ಸಮಿತಿ ವತಿಯಿಂದ ಗುರುವಂದನಾ ಕಾರ್ಯಕ್ರಮ

Suddi Udaya

ಕೃಷಿಕ ಹಾಕೋಟೆ ಗಂಗಯ್ಯ ಗೌಡ ನಿಧನ

Suddi Udaya
error: Content is protected !!