26.9 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

ತೆಂಕಕಾರಂದೂರು: ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ತ್ಯಾಗ ಮತ್ತು ಬಲಿದಾನದ ಸಂಕೇತ ‘ಈದುಲ್ ಅಝಾ’ ಸಾಮೂಹಿಕ ಈದ್ ನಮಾಝ್ ನಡೆಸಲಾಯಿತು.

ಖತೀಬರಾದ ಶಂಸುದ್ದೀನ್ ದಾರಿಮಿ ನಮಾಝ್‌ಗೆ ನೇತೃತ್ವ ವಹಿಸಿದ್ದರು.

ಬದ್ರೀಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ ಅಧ್ಯಕ್ಷ ನವಾಝ್ ಶರೀಫ್ ಕಟ್ಟೆ, ಗೌರವಾಧ್ಯಕ್ಷ ಶೇಕಬ್ಬ ಹಾಜಿ ದರ್ಖಾಸ್, ಕಾರ್ಯದರ್ಶಿ ಸ್ವಾದಿಕ್ ಕಟ್ಟೆ, ಕೋಶಾಧಿಕಾರಿ ಅಶ್ರಫ್ ಗುಂಡೇರಿ, ಸ್ವಲಾತ್ ಕಮಿಟಿ ಅಧ್ಯಕ್ಷರಾದ ಸಿದ್ದೀಕ್ ಕಟ್ಟೆ, ಸ್ವಲಾತ್ ಕಮಿಟಿ ಕಾರ್ಯದರ್ಶಿ ಹಮೀದ್ ಬಾವಿಬಳಿ, ಯಂಗ್‌ಮೆನ್ಸ್ ಅಧ್ಯಕ್ಷ ರಿಯಾಝ್ ಮಂಜೊಟ್ಟಿ, ಕಾರ್ಯದರ್ಶಿ ಆಸಿಫ್ ಗುಂಡೇರಿ, ಎಸ್.ಕೆ.ಎಸ್.ಎಸ್.ಎಫ್ ಅಧ್ಯಕ್ಷ ಸುಲೈಮಾನ್ ಕಟ್ಟೆ, ಗ್ರಾ.ಪಂ. ಸದಸ್ಯರಾದ ನಿಝಾಮ್ ಗಿಂಡಾಡಿ, ದಫ್ ಕಮಿಟಿ ಅಧ್ಯಕ್ಷ ಇಬ್ರಾಹಿಂ ಮಂಜೋಟ್ಟಿ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಮುಸ್ತಫಾ ಮಂಜೋಟ್ಟಿ, ಹೈಕೋರ್ಟ್ ವಕೀಲರಾದ ಮುಸ್ತಫಾ ಗಿಂಡಾಡಿ, ಹಾಗೂ ಪ್ರಮುಖರಾದ ಅಬೂಬಕ್ಕರ್ ಮಂಜೊಟ್ಟಿ, ಶಂಶುದ್ದೀನ್ ಕಟ್ಟೆ, ಅಝೀಝ್ ಜಿ.ಎ, ಶಮೀಮ್ ಯು ಯೂಸುಫ್, ಅಬ್ದುಲ್ ಕರೀಂ ಕಾರಂದೂರು, ಅಬ್ಬು ಗಿಂಡಾಡಿ, ಕಾಸಿಂ ಗಿಂಡಾಡಿ, ತಮುನಾಕ ಮಂಜೊಟ್ಟಿ, ಕಮರುದ್ದೀನ್ ಕಟ್ಟೆ, ಸಿರಾಜ್ ಮಂಜೊಟ್ಟಿ, ಪಿ.ಕೆ ಶರೀಫ್ ಕಟ್ಟೆ, ಅಶ್ರಫ್ ಬಾವಿಬಳಿ, ಬಶೀರ್ ಮಸೀದಿಬಳಿ, ಫೈಝಲ್ ಮಂಜೊಟ್ಟಿ, ಹಸೈ ಮಂಜೊಟ್ಟಿ, ದಾವೂದ್ ಸಾಹೇಬ್ ಮಂಜೋಟ್ಟಿ, ಹಾಗೂ ಜಮಾಅತ್‌ನ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಾಟಿ ಔಷಧಿಗಳ ಪ್ರಾತ್ಯಕ್ಷಿಕೆ

Suddi Udaya

ವಾಣಿ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಮದ್ದಡ್ಕ ಕುದ್ರೆಕಲಗಲ್ಲು ನಿವಾಸಿ ಶ್ರೀಮತಿ ನಿಧನ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಜೂನಿಯರ್ ರೆಡ್ ಕ್ರಾಸ್ ನಿಂದ ಕಾರ್ಗಿಲ್ ವಿಜಯ್ ದಿವಸ ಆಚರಣೆ

Suddi Udaya

ವೇಣೂರು ಗ್ರಾಮ ಸಭೆ: ವೇಣೂರು ಪೇಟೆಯಲ್ಲಿ ಎಲ್ಲ ಅಂಗಡಿಗಳಿಗೆ ಗ್ರಾಮಸಭೆಯ ನೋಟೀಸ್ ನೀಡುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಶಿಬಾಜೆಯಲ್ಲಿ ಸಿಮೆಂಟ್ ಶೀಟ್ ಕಟ್ಟಡ ಕೆಡವಿದ ಪ್ರಕರಣ: ಎಂಟು ಮಂದಿಯ ಮೇಲೆ ಧರ್ಮಸ್ಥಳ ಠಾಣೆಯಲ್ಲಿ ಕೇಸು ದಾಖಲು

Suddi Udaya
error: Content is protected !!