22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

ತೆಂಕಕಾರಂದೂರು: ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ತ್ಯಾಗ ಮತ್ತು ಬಲಿದಾನದ ಸಂಕೇತ ‘ಈದುಲ್ ಅಝಾ’ ಸಾಮೂಹಿಕ ಈದ್ ನಮಾಝ್ ನಡೆಸಲಾಯಿತು.

ಖತೀಬರಾದ ಶಂಸುದ್ದೀನ್ ದಾರಿಮಿ ನಮಾಝ್‌ಗೆ ನೇತೃತ್ವ ವಹಿಸಿದ್ದರು.

ಬದ್ರೀಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ ಅಧ್ಯಕ್ಷ ನವಾಝ್ ಶರೀಫ್ ಕಟ್ಟೆ, ಗೌರವಾಧ್ಯಕ್ಷ ಶೇಕಬ್ಬ ಹಾಜಿ ದರ್ಖಾಸ್, ಕಾರ್ಯದರ್ಶಿ ಸ್ವಾದಿಕ್ ಕಟ್ಟೆ, ಕೋಶಾಧಿಕಾರಿ ಅಶ್ರಫ್ ಗುಂಡೇರಿ, ಸ್ವಲಾತ್ ಕಮಿಟಿ ಅಧ್ಯಕ್ಷರಾದ ಸಿದ್ದೀಕ್ ಕಟ್ಟೆ, ಸ್ವಲಾತ್ ಕಮಿಟಿ ಕಾರ್ಯದರ್ಶಿ ಹಮೀದ್ ಬಾವಿಬಳಿ, ಯಂಗ್‌ಮೆನ್ಸ್ ಅಧ್ಯಕ್ಷ ರಿಯಾಝ್ ಮಂಜೊಟ್ಟಿ, ಕಾರ್ಯದರ್ಶಿ ಆಸಿಫ್ ಗುಂಡೇರಿ, ಎಸ್.ಕೆ.ಎಸ್.ಎಸ್.ಎಫ್ ಅಧ್ಯಕ್ಷ ಸುಲೈಮಾನ್ ಕಟ್ಟೆ, ಗ್ರಾ.ಪಂ. ಸದಸ್ಯರಾದ ನಿಝಾಮ್ ಗಿಂಡಾಡಿ, ದಫ್ ಕಮಿಟಿ ಅಧ್ಯಕ್ಷ ಇಬ್ರಾಹಿಂ ಮಂಜೋಟ್ಟಿ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಮುಸ್ತಫಾ ಮಂಜೋಟ್ಟಿ, ಹೈಕೋರ್ಟ್ ವಕೀಲರಾದ ಮುಸ್ತಫಾ ಗಿಂಡಾಡಿ, ಹಾಗೂ ಪ್ರಮುಖರಾದ ಅಬೂಬಕ್ಕರ್ ಮಂಜೊಟ್ಟಿ, ಶಂಶುದ್ದೀನ್ ಕಟ್ಟೆ, ಅಝೀಝ್ ಜಿ.ಎ, ಶಮೀಮ್ ಯು ಯೂಸುಫ್, ಅಬ್ದುಲ್ ಕರೀಂ ಕಾರಂದೂರು, ಅಬ್ಬು ಗಿಂಡಾಡಿ, ಕಾಸಿಂ ಗಿಂಡಾಡಿ, ತಮುನಾಕ ಮಂಜೊಟ್ಟಿ, ಕಮರುದ್ದೀನ್ ಕಟ್ಟೆ, ಸಿರಾಜ್ ಮಂಜೊಟ್ಟಿ, ಪಿ.ಕೆ ಶರೀಫ್ ಕಟ್ಟೆ, ಅಶ್ರಫ್ ಬಾವಿಬಳಿ, ಬಶೀರ್ ಮಸೀದಿಬಳಿ, ಫೈಝಲ್ ಮಂಜೊಟ್ಟಿ, ಹಸೈ ಮಂಜೊಟ್ಟಿ, ದಾವೂದ್ ಸಾಹೇಬ್ ಮಂಜೋಟ್ಟಿ, ಹಾಗೂ ಜಮಾಅತ್‌ನ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಬಕ್ರೀದ್

Suddi Udaya

ಮೈಪಾಲದಲ್ಲಿ ಭರದಿಂದ ಸಾಗುತ್ತಿರುವ ಸೇತುವೆ ಸಹಿತ ಕಿಂಡಿ ಅಣೆಕಟ್ಟು ಕಾಮಗಾರಿ, ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ – ಕಾಮಗಾರಿ ವೀಕ್ಷಣೆ

Suddi Udaya

ಕೆಎಸ್ ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು ಪ್ರಕರಣ: ಬಸ್ ಚಾಲಕನಿಗೆ ಶಿಕ್ಷೆ ಹಾಗೂ ದಂಡ ಪ್ರಕಟ

Suddi Udaya

ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಪ್ರಥಮ ಬಹುಮಾನ

Suddi Udaya

ಬೆಳ್ತಂಗಡಿ ಶ್ರಮಿಕ ಕಚೇರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಭೇಟಿ

Suddi Udaya

ಪುದುವೆಟ್ಟು ಶ್ರೀ ಧ.ಮಂ ಅ.ಹಿ.ಪ್ರಾ.ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!