27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಬಕ್ರೀದ್

ಬೆಳ್ತಂಗಡಿ: ಖಿಳ್ರ್ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಹಬ್ಬವು ನಮಾಝ್ ಖತೀಬರಾದ ಹನೀಫ್ ಫೈಝಿ ನೇತೃತ್ವದಲ್ಲಿ ನಡೆಯಿತು.

ಮಸೀದಿ ಅಧ್ಯಕ್ಷ ನಝೀರ್ ಬಿ.ಎ., ಕಾರ್ಯದರ್ಶಿ ರಝಾಕ್ ಕೋಡಿಸಭೆ, ಉಪಾಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಜೊತೆ ಕಾರ್ಯದರ್ಶಿ ಹನೀಫ್ ವರ್ಷಾ, ಕೋಶಾಧಿಕಾರಿ ಇಸ್ಮಾಲಿ ಐ.ಬಿ. ಹಾಗೂ ಸಮಿತಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್ ಕಾಜೂರು ಇದರ ಮಹಾಸಭೆ: ಆಡಳಿತ ಮಂಡಳಿಗೆ ಮತದಾನ; 11 ಮಂದಿ ನಿರ್ದೇಶಕರ ಆಯ್ಕೆ

Suddi Udaya

ಎಲ್‌.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಸ್ವಚ್ಚತಾ ಅಭಿಯಾನ:

Suddi Udaya

ಮೇ 12-16 ಉಜಿರೆ ಎಸ್ ಡಿ ಎಂ ನ್ಯಾಚುರೋಪತಿ ಕಾಲೇಜಿನಲ್ಲಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವಿಜ್ಞಾನದ ಮಹಾಸಮ್ಮೇಳನ

Suddi Udaya

ಉರುವಾಲು ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಸಮಿತಿ ರಚನೆ

Suddi Udaya

ಮಡಂತ್ಯಾರು ಬಸವನಗುಡಿ ಒಕ್ಕೂಟದ ವತಿಯಿಂದ ಬಸವೇಶ್ವರ ದೇವರಿಗೆ ಸಿಯಾಳಭಿಷೇಕ

Suddi Udaya

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರ ಪತ್ತೆಗೆ ಮನವಿ

Suddi Udaya
error: Content is protected !!