25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೆಳ್ತಂಗಡಿ: ದೀಪಾ ಗೋಲ್ಡ್ ವ್ಯವಸ್ಥಾಪಕ ಪ್ರಸಾದ್ ಪೈ ಪಾಣೆಮಂಗಳೂರು ನಿಧನ

ಬೆಳ್ತಂಗಡಿ: ಇಲ್ಲಿಯ ದೀಪಾ ಗೋಲ್ಡ್ ನಲ್ಲಿ ಕಳೆದ ಹದಿನೈದು ವರ್ಷಗಳಿಂದ ವ್ಯವಸ್ಥಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಸಾದ್ ಪೈ ಪಾಣೆಮಂಗಳೂರು (50ವ) ರವರು ಇಂದು (ಜೂ.7) ನಿಧನರಾದರು.

ಆರು ದಿನಗಳ ಹಿಂದೆ ಹೃದಯಾಘಾತಕ್ಕೆ ಒಳಗಾಗಿದ್ದು ಕೆ.ಎಮ್. ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದರು.

ಮೃತರು ಪತ್ನಿ, ಓರ್ವೆ ಪುತ್ರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಬೈಕ್ ಗೆ ಅಡ್ಡ ಬಂದ ನಾಯಿ:ಪತ್ರಿಕೆ ವಿತರಕನಿಗೆ ಗಾಯ

Suddi Udaya

ಮೂಡುಕೋಡಿ: ಒಕ್ಕೂಟದ ಪದಗ್ರಹಣ ಸಮಾರಂಭ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ನ್ಯಾಯವಾದಿ ಮೇಲೆ ದಾಳಿ: ಹಿಂದೂ ಜನಜಾಗೃತಿ ಸಮಿತಿಯಿಂದ ಬೆಳ್ತಂಗಡಿ ತಹಶೀಲ್ದಾರರಿಗೆ ಮನವಿ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯಲ್ಲಿ ತಾಲೂಕು ಮಟ್ಟದ ಪ್ರಾರಂಭಿಕ ತರಬೇತಿ ಶಿಬಿರ ಹಾಗೂ ಪುನಶ್ಚೇತನ ತರಬೇತಿ ಶಿಬಿರ

Suddi Udaya

ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಪಡ್ಡಂದಡ್ಕದಲ್ಲಿ ಬಕ್ರೀದ್ ಆಚರಣೆ

Suddi Udaya
error: Content is protected !!