24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೆಳ್ತಂಗಡಿ: ದೀಪಾ ಗೋಲ್ಡ್ ವ್ಯವಸ್ಥಾಪಕ ಪ್ರಸಾದ್ ಪೈ ಪಾಣೆಮಂಗಳೂರು ನಿಧನ

ಬೆಳ್ತಂಗಡಿ: ಇಲ್ಲಿಯ ದೀಪಾ ಗೋಲ್ಡ್ ನಲ್ಲಿ ಕಳೆದ ಹದಿನೈದು ವರ್ಷಗಳಿಂದ ವ್ಯವಸ್ಥಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಸಾದ್ ಪೈ ಪಾಣೆಮಂಗಳೂರು (50ವ) ರವರು ಇಂದು (ಜೂ.7) ನಿಧನರಾದರು.

ಆರು ದಿನಗಳ ಹಿಂದೆ ಹೃದಯಾಘಾತಕ್ಕೆ ಒಳಗಾಗಿದ್ದು ಕೆ.ಎಮ್. ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದರು.

ಮೃತರು ಪತ್ನಿ, ಓರ್ವೆ ಪುತ್ರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಮುಂಡಾಜೆ: ಮಂದಿರ ಮಹಾಸಂಘ ಮತ್ತು ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ಸಂಯುಕ್ತ ಆಶ್ರಯದಲ್ಲಿ ಸಾಮೂಹಿಕ ಆರತಿ

Suddi Udaya

ಸವಣಾಲು ಅ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ; ಪ್ರತಿಭಾ ಪುರಸ್ಕಾರ

Suddi Udaya

ಶ್ರೀ. ಧಂ. ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ

Suddi Udaya

ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಶ್ರೀ ಮೋಹನದಾಸ ಸ್ವಾಮೀಜಿಯರಿಂದ ಧಾರ್ಮಿಕ ಸಂದೇಶ

Suddi Udaya

ಉಜಿರೆ ಗುರಿಪಳ್ಳ -ಇಂದಬೆಟ್ಟುವಿಗೆ ಪರ್ಯಾಯ ರಸ್ತೆಯ ಮೂಲಕ ಬಸ್ ವ್ಯವಸ್ಥೆ

Suddi Udaya

ಎ.10-19: ಉಜಿರೆ ಪ್ರಗತಿ ಮಹಿಳಾ ಮಂಡಲದಿಂದ ಮಕ್ಕಳ ಆಕರ್ಷಕ ಬೇಸಿಗೆ ಶಿಬಿರ “ಚಿಲಿಪಿಲಿ”

Suddi Udaya
error: Content is protected !!