23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೆಳ್ತಂಗಡಿ: ದೀಪಾ ಗೋಲ್ಡ್ ವ್ಯವಸ್ಥಾಪಕ ಪ್ರಸಾದ್ ಪೈ ಪಾಣೆಮಂಗಳೂರು ನಿಧನ

ಬೆಳ್ತಂಗಡಿ: ಇಲ್ಲಿಯ ದೀಪಾ ಗೋಲ್ಡ್ ನಲ್ಲಿ ಕಳೆದ ಹದಿನೈದು ವರ್ಷಗಳಿಂದ ವ್ಯವಸ್ಥಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಸಾದ್ ಪೈ ಪಾಣೆಮಂಗಳೂರು (50ವ) ರವರು ಇಂದು (ಜೂ.7) ನಿಧನರಾದರು.

ಆರು ದಿನಗಳ ಹಿಂದೆ ಹೃದಯಾಘಾತಕ್ಕೆ ಒಳಗಾಗಿದ್ದು ಕೆ.ಎಮ್. ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದರು.

ಮೃತರು ಪತ್ನಿ, ಓರ್ವೆ ಪುತ್ರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಜೂ.21: ಮೈಸೂರಿನಲ್ಲಿ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಉಜಿರೆ: ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಶ್ವ ಭೂಮಿ ದಿನ ಮತ್ತು ಪುಸ್ತಕ ದಿನ ಆಚರಣೆ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ ಮರುಮೌಲ್ಯಮಾಪನ – ವಿದ್ಯಾರ್ಥಿಗಳಿಗೆ ರ‍್ಯಾಂಕ್

Suddi Udaya

ಹೊಸ್ತೋಟ ನಿವಾಸಿ ಶಿವಪ್ಪ ಗೌಡ ನಿಧನ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಪ.ರಾ. ಶಾಸ್ತ್ರಿ ಅಭಿನಂದನಾ ಸಮಿತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಭೇಟಿ

Suddi Udaya
error: Content is protected !!