24.4 C
ಪುತ್ತೂರು, ಬೆಳ್ತಂಗಡಿ
June 7, 2025
Uncategorized

ಬೆಳ್ತಂಗಡಿ ಧರ್ಮಪ್ರಾಂತ್ಯದ ಪ್ರಾಂತೀಯ ಪಾಲನಾ ಸಮಿತಿಯ ವಾರ್ಷಿಕ ಮಹಾಸಭೆ

ಬೆಳ್ತಂಗಡಿ: ಧರ್ಮಪ್ರಾಂತ್ಯದ ಪ್ರಾಂತೀಯ ಪಾಲನಾ ಸಮಿತಿಯ ವಾರ್ಷಿಕ ಮಹಾಸಭೆಯು ನಡೆಯಿತು. ವಿವಿಧ ಧರ್ಮಕೇಂದ್ರಗಳಿಂದ 82 ಪ್ರತಿನಿಧಿಗಳು ಭಾಗವಹಿಸುವ ಸಮ್ಮೇಳನದಲ್ಲಿ ಅತಿವಂದನೀಯ ಲಾರೆನ್ಸ್ ಮುಕ್ಕುಯಿಯವರು ಅಧ್ಯಕ್ಷರಾಗಿದ್ದರು.

ವಂದನೀಯ ಫಾ. ಜೋಸ್ರವರು “ದೇವರಲ್ಲಿನ ಪ್ರೀತಿ ಮತ್ತು ಭರವಸೆಯು ನಮ್ಮೆಲ್ಲರನ್ನೂ ಒಗ್ಗೂಡಿಸಲು ಕಾರಣವಾಗಲಿ” ಹಾರೈಸಿ ಎಲ್ಲರನ್ನು ಸ್ವಾಗತಿಸಿದರು. ಶ್ರೀಮತಿ ಜೆಸಿಂತಾರವರು ವಾರ್ಷಿಕ ವರದಿಯನ್ನು ಮಂಡಿಸಿದರು. ಧರ್ಮಪ್ರಾಂತ್ಯದ ಚಾನ್ಸೆಲರ್ ವಂದನೀಯ ಫಾ. ಲಾರೆನ್ಸ್ ಪೂನೂಲಿಲ್ ರವರು ಹಿಂದಿನ ವರ್ಷದ ವೃತ್ತಾನ್ಥಗಳನ್ನು ಓದಿ ಪ್ರಸ್ತುತಪಡಿಸಿದರು.

ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಅತಿವಂದನೀಯ ಲಾರೆನ್ಸ್ರವರು ಧರ್ಮಪ್ರಾಂತ್ಯದ ಬೆಳವಣಿಗೆಯಲ್ಲಿ ಸಂತಸ ವ್ಯಕ್ತಪಡಿಸಿ ಎಲ್ಲರನ್ನು ಅಭಿನಂದಿಸಿದರು. ಧರ್ಮಪ್ರಾಂತ್ಯದ ಬೆಳವಣಿಗೆಯಲ್ಲಿ ಇನ್ನಷ್ಟು ಉತ್ಸುಕರಾಗಿ ಸಮಾಜದ ಸೇವೆಯಲ್ಲಿ ಕ್ರೈಸ್ತರು ತಮ್ಮನ್ನು ತೊಡಗಿಸಬೇಕು ಎಂದು ಸೂಚಿಸಿದರು.

Related posts

ಪ್ರೌಢಶಾಲಾ ಬಾಲಕ ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ: ನಯನಾಡು ಸ.ಪ್ರೌ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಜೂ. 30ರೊಳಗೆ ಸಂಪೂರ್ಣವಾಗಿ ತೆರಿಗೆ ಪಾವತಿಸುವವರಿಗೆ ಶೇ.5ರಷ್ಟು ವಿನಾಯಿತಿ ತಾ. ಪಂ. ಕಾರ್ಯನಿರ್ವಾಣಾಧಿ ಕಾರಿ ಭವಾನಿ ಶಂಕರ್ ಪ್ರಕಟಣೆ

Suddi Udaya

ಕರ್ನಾಟಕ ಮುಸ್ಲಿಮ್ ಜಮಾ ಅತ್ ನ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್ ನ ವಾರ್ಷಿಕ ಮಹಾಸಭೆ

Suddi Udaya

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ಇಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ : ಕಾಮಗಾರಿ ಕೆಲಸಕ್ಕೆ ಬಂದಿದ್ದ ಮಹಿಳೆ ನಾಪತ್ತೆ ಪ್ರಕರಣವನ್ನು ಭೇದಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಕೊಕ್ಕಡ ಜೇಸಿ ಸಾಮಾನ್ಯ ಸಭೆ: ವಲಯ ಕಾರ್ಯಕ್ರಮಕ್ಕೆ ನಿರ್ಧಾರ

Suddi Udaya
error: Content is protected !!