July 23, 2026
Uncategorized

ಬೆಳ್ತಂಗಡಿ ಧರ್ಮಪ್ರಾಂತ್ಯದ ಪ್ರಾಂತೀಯ ಪಾಲನಾ ಸಮಿತಿಯ ವಾರ್ಷಿಕ ಮಹಾಸಭೆ

ಬೆಳ್ತಂಗಡಿ: ಧರ್ಮಪ್ರಾಂತ್ಯದ ಪ್ರಾಂತೀಯ ಪಾಲನಾ ಸಮಿತಿಯ ವಾರ್ಷಿಕ ಮಹಾಸಭೆಯು ನಡೆಯಿತು. ವಿವಿಧ ಧರ್ಮಕೇಂದ್ರಗಳಿಂದ 82 ಪ್ರತಿನಿಧಿಗಳು ಭಾಗವಹಿಸುವ ಸಮ್ಮೇಳನದಲ್ಲಿ ಅತಿವಂದನೀಯ ಲಾರೆನ್ಸ್ ಮುಕ್ಕುಯಿಯವರು ಅಧ್ಯಕ್ಷರಾಗಿದ್ದರು.

ವಂದನೀಯ ಫಾ. ಜೋಸ್ರವರು “ದೇವರಲ್ಲಿನ ಪ್ರೀತಿ ಮತ್ತು ಭರವಸೆಯು ನಮ್ಮೆಲ್ಲರನ್ನೂ ಒಗ್ಗೂಡಿಸಲು ಕಾರಣವಾಗಲಿ” ಹಾರೈಸಿ ಎಲ್ಲರನ್ನು ಸ್ವಾಗತಿಸಿದರು. ಶ್ರೀಮತಿ ಜೆಸಿಂತಾರವರು ವಾರ್ಷಿಕ ವರದಿಯನ್ನು ಮಂಡಿಸಿದರು. ಧರ್ಮಪ್ರಾಂತ್ಯದ ಚಾನ್ಸೆಲರ್ ವಂದನೀಯ ಫಾ. ಲಾರೆನ್ಸ್ ಪೂನೂಲಿಲ್ ರವರು ಹಿಂದಿನ ವರ್ಷದ ವೃತ್ತಾನ್ಥಗಳನ್ನು ಓದಿ ಪ್ರಸ್ತುತಪಡಿಸಿದರು.

ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಅತಿವಂದನೀಯ ಲಾರೆನ್ಸ್ರವರು ಧರ್ಮಪ್ರಾಂತ್ಯದ ಬೆಳವಣಿಗೆಯಲ್ಲಿ ಸಂತಸ ವ್ಯಕ್ತಪಡಿಸಿ ಎಲ್ಲರನ್ನು ಅಭಿನಂದಿಸಿದರು. ಧರ್ಮಪ್ರಾಂತ್ಯದ ಬೆಳವಣಿಗೆಯಲ್ಲಿ ಇನ್ನಷ್ಟು ಉತ್ಸುಕರಾಗಿ ಸಮಾಜದ ಸೇವೆಯಲ್ಲಿ ಕ್ರೈಸ್ತರು ತಮ್ಮನ್ನು ತೊಡಗಿಸಬೇಕು ಎಂದು ಸೂಚಿಸಿದರು.

Related posts

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಳದಂಗಡಿ ಶಾಖೆಯಲ್ಲಿ ಉಚಿತ ನೇತ್ರ ತಪಾಸಣೆ, ದಂತ ಚಿಕಿತ್ಸೆ, ಕ್ಯಾನ್ಸರ್ ತಪಾಸಣೆ ಮತ್ತು ಸಾಮಾನ್ಯ ವೈದ್ಯಕೀಯ ತಪಾಸಣಾ ಹಾಗೂ ಆಧಾರ್ ಕಾರ್ಡ್ ನೋಂದಣಿ , ತಿದ್ದುಪಡಿ ಶಿಬಿರ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀರಾಮ ಪ್ರೌಢ ಶಾಲೆಯ ಬಾಲಕ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಯಕ್ಷಭಾರತಿ ದಶಮಾನೋತ್ಸವ ಸಭಾ ಸಮಾರಂಭ ಮತ್ತು ಭಾರತ ಮಾತಾ ಪೂಜನ : ದಶಮಾನೋತ್ಸವ ಗೌರವ-ಯಕ್ಷಭಾರತಿ ಪ್ರಶಸ್ತಿ-ಸೇವಾ ಗೌರವ-ವಿದ್ಯಾರ್ಥಿ ವೇತನ ವಿತರಣೆ

Suddi Udaya

ಅಂಡಿಂಜೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ನಿತಿನ್, ಉಪಾಧ್ಯಕ್ಷರಾಗಿ ಶ್ವೇತಾ ಅವಿರೋಧವಾಗಿ ಆಯ್ಕೆ

Suddi Udaya

ಎಕ್ಸೆಲ್ ಟೆಕ್ನೋ ಶಾಲೆಯಲ್ಲಿ ಫನ್ಪಿನಿಟಿ ಚಿಣ್ಣರ ಪ್ಲೇ ಪಾರ್ಕ್ ಉದ್ಘಾಟನೆ, ಪೋಷಕರಿಗೆ ಆಟೋಟ ಸ್ಪರ್ಧೆ

Suddi Udaya

ಮುಂಡಾಜೆ ಕಾರ್ಗಿಲ್ ವನದಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya
error: Content is protected !!