25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ರಕ್ಷಿತ್ ಶಿವರಾಂ ಭೇಟಿ

ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಜೂ.7ರಂದು ಭೇಟಿ ನೀಡಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ, ಸದಸ್ಯರು, ದೇವಸ್ಥಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ್ ಉಪಸ್ಥಿತರಿದ್ದು ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

Related posts

ಶ್ರೀ ಕ್ಷೇ.ಧ.ಗ್ರಾ.ಯೋ. ಸಮುದಾಯ ಅಭಿವೃದ್ಧಿ ವಿಭಾಗದಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ಆಮಂತ್ರಣ ವೇದಿಕೆ ತಾಲೂಕು ಪದಗ್ರಹಣ ಮತ್ತು ಮುದ್ದು ಮಕ್ಕಳ ಫೋಟೋ ಸ್ಪರ್ಧೆ ಬಹುಮಾನ ವಿತರಣೆ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧಕ್ಕೆ ದ.ಕ.ಜಿಲ್ಲಾಧಿಕಾರಿ ಮುಲೈ ಮುಹಿಲನ್ ಧಿಡೀರ್ ಭೇಟಿ

Suddi Udaya

ಬೆಳಾಲು: ಪೆರಿಯಡ್ಕ ಕಿರಿಯ ಪ್ರಾಥಮಿಕ ಶಾಲಾ ಪ್ರತಿಭಾ ದಿನಾಚರಣೆ

Suddi Udaya

ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ರವರಿಗೆ ಗೌರವ ಸಮರ್ಪಣೆ

Suddi Udaya

ಕೊಯ್ಯೂರು ಬೆಲ್ಡೆ ಗುಂಡ ಶ್ರೀ ಪಂಚಧೂಮವತಿ ವರ್ಷಾವಧಿ ಜಾತ್ರೋತ್ಸವ

Suddi Udaya
error: Content is protected !!