24.4 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ: ಅನುದಾನಿತ ಖಾಸಗಿ ಹಿ.ಪ್ರಾ. ಹಾಗೂ ಶ್ರೀರಾಮ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಸುಲ್ಕೇರಿ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ/ಶ್ರೀರಾಮ ಪ್ರೌಢ ಶಾಲೆ ಸುಲ್ಕೇರಿ ಇದರ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಜು ಪೂಜಾರಿ, ನಾವರ ಗ್ರಾ.ಪಂ. ಉಪಾಧ್ಯಕ್ಷ ಶುಭಕರ ಪೂಜಾರಿ, ಮುಖ್ಯ ಶಿಕ್ಷಕ ಪ್ರಮೋದ್ ಪೂಜಾರಿ, ಶಿಕ್ಷಕ ವರ್ಗದವರು ಹಾಗೂ ಅಳದಂಗಡಿ ಶಾಖೆ ಹಾಗೂ ಅಳದಂಗಡಿ ವನ್ಯ ಜೀವಿ ಶಾಖೆಯ ಉಪವಲಯ ಅರಣ್ಯ ಅಧಿಕಾರಿಗಳಾದ ಹರಿಪ್ರಸಾದ್, ಭರತ್ ಪೂಜಾರಿ, ಗಸ್ತು ಅರಣ್ಯ ಪಾಲಕರಾದ ಮಂಜುನಾಥ್, ಹೇಮಂತ್ ಕುಮಾರ್,ಸಂತೋಷ್ ಅರಣ್ಯ ವೀಕ್ಷಕರಾದ ಬಸವರಾಜ್, ಸಂದೇಶ್, ಸಜಿತ್ ಭಾಗವಹಿದರು.

Related posts

ಬಂಟರ ಯಾನೆ ನಾಡವರ ಸಂಘ ಮಡಂತ್ಯಾರು ವಲಯದಿಂದ ಮನೆ ದುರಸ್ತಿ ಕಾರ್ಯ

Suddi Udaya

ಮುಂಡಾಜೆ: ಕೀರ್ತನಾ ಕಲಾತಂಡದಿಂದ ಕನಕ ಜಯಂತಿ ಆಚರಣೆ

Suddi Udaya

ಸುಹಾಸ್ ಶೆಟ್ಟಿ ಮನೆಗೆ ಹೋಗಿ ಪೋಷಕರಿಗೆ ಸಾಂತ್ವನ ಹೇಳಿದ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ

Suddi Udaya

ಇಂದಬೆಟ್ಟು: ಮರಕ್ಕೆ ವಿದ್ಯುತ್ ತಂತಿ ತಾಗಿ ಬೆಂಕಿ: ದೇವನಾರಿ ತಂಡದ ಯುವಕರ ಸಮಯ ಪ್ರಜ್ಞೆಯಿಂದ ತಪ್ಪಿದ ಬಾರಿ ದುರಂತ

Suddi Udaya

ಸಾವಿರಾರು ರೈತರ ಕೃಷಿ ಜಮೀನು ಆರ್.ಟಿ.ಸಿ ಯಲ್ಲಿ ವಕ್ಫ್ ಅಸ್ತಿ ಎಂದು ದಾಖಲು: ಕಾಂಗ್ರೆಸ್ ಸರಕಾರದ ಮುಸ್ಲಿಂ ತುಷ್ಟೀಕರಣ ನೀತಿಯಿಂದ ರೈತರು ಆತ್ಮಹತ್ಯೆ ಮಾಡಬೇಕಾದ ಸ್ಥಿತಿ ನಿಮಾ೯ಣ : ಹರೀಶ್ ಪೂಂಜ

Suddi Udaya

ಗಣೇಶೋತ್ಸವದ ವಿವಿಧ ಕ್ರೀಡೆಗಳಲ್ಲಿ ವಿಜೇತರಾದ ನಗದು ಬಹುಮಾನದಲ್ಲಿ ಬಳಂಜ ಶಾಲೆಯ ಶಾಲಾ ಸಭಾಂಗಣದ ಶಾರದಾ ಕಲಾಮಂದಿರಕ್ಕೆ ಎರಡು ಫೋಕಸ್ ಲೈಟುಗಳ ಕೊಡುಗೆ ನೀಡಿದ ವಿದ್ಯಾರ್ಥಿಗಳು

Suddi Udaya
error: Content is protected !!