25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ: ಅನುದಾನಿತ ಖಾಸಗಿ ಹಿ.ಪ್ರಾ. ಹಾಗೂ ಶ್ರೀರಾಮ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಸುಲ್ಕೇರಿ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ/ಶ್ರೀರಾಮ ಪ್ರೌಢ ಶಾಲೆ ಸುಲ್ಕೇರಿ ಇದರ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಜು ಪೂಜಾರಿ, ನಾವರ ಗ್ರಾ.ಪಂ. ಉಪಾಧ್ಯಕ್ಷ ಶುಭಕರ ಪೂಜಾರಿ, ಮುಖ್ಯ ಶಿಕ್ಷಕ ಪ್ರಮೋದ್ ಪೂಜಾರಿ, ಶಿಕ್ಷಕ ವರ್ಗದವರು ಹಾಗೂ ಅಳದಂಗಡಿ ಶಾಖೆ ಹಾಗೂ ಅಳದಂಗಡಿ ವನ್ಯ ಜೀವಿ ಶಾಖೆಯ ಉಪವಲಯ ಅರಣ್ಯ ಅಧಿಕಾರಿಗಳಾದ ಹರಿಪ್ರಸಾದ್, ಭರತ್ ಪೂಜಾರಿ, ಗಸ್ತು ಅರಣ್ಯ ಪಾಲಕರಾದ ಮಂಜುನಾಥ್, ಹೇಮಂತ್ ಕುಮಾರ್,ಸಂತೋಷ್ ಅರಣ್ಯ ವೀಕ್ಷಕರಾದ ಬಸವರಾಜ್, ಸಂದೇಶ್, ಸಜಿತ್ ಭಾಗವಹಿದರು.

Related posts

ರಸ್ತೆ ಬದಿ ತ್ಯಾಜ ಎಸೆದ ನಿವೃತ್ತ ಸರ್ಕಾರಿ ಅಧಿಕಾರಿಗೆ ದಂಡದ ರುಚಿ ತೋರಿಸಿದ ನಿಡ್ಲೆ ಗ್ರಾ.ಪಂ.

Suddi Udaya

ಬೆಳಾಲು ಶಾಲೆಯಲ್ಲಿ ದ.ರಾ. ಬೇಂದ್ರೆ ಕುರಿತು ಉಪನ್ಯಾಸ ಕಾರ್ಯಕ್ರಮ

Suddi Udaya

ನಾಪತ್ತೆಯಾದ ಮಾಲಾಡಿ ನಿವಾಸಿ, ಬಂಟ್ವಾಳ ಅಮ್ಟಾಡಿ ಗ್ರಾ.ಪಂ. ಕಾರ್ಯದರ್ಶಿ ಲಕ್ಷ್ಮೀನಾರಾಯಣ; ನಾಲ್ಕು ದಿನಗಳ ಬಳಿಕ ಶವ ಪಟ್ರಮೆ ನದಿಯಲ್ಲಿ ಪತ್ತೆ: ಮೃತದೇಹವನ್ನು ಮೇಲೆತ್ತಿದ ಶೌರ್ಯ ವಿಪತ್ತು ನಿವ೯ಹಣಾ ತಂಡ

Suddi Udaya

ನಿಡಿಗಲ್: ರಾ.ಹೆದ್ದಾರಿಯಲ್ಲಿ ಮೂರು ದಿನದಿಂದ ಅನಾಥವಾಗಿ ನಿಂತ ಬೈಕ್: ವಾರುಸುದಾರನ ಪತ್ತೆಯಿಲ್ಲ ನಾಗರೀಕರಲ್ಲಿ ಸಂಶಯ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ನಿಡ್ಲೆ ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಕ್ಯಾಂಟಿನ್‌ನಲ್ಲಿ ಅಕ್ರಮ ವೇಶ್ಯಾವಟಿಕೆ ಪ್ರಕರಣ ಆರೋಪಿ ಉಸ್ಮಾನ್ ಗೆ ಜಾಮೀನು ಮಂಜೂರು

Suddi Udaya
error: Content is protected !!