23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಅರಫಾ ಜಾಮಿಅಃ ಮಸ್ಜಿದ್ ಅತ್ತಾಜೆಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

ಉಜಿರೆ : ಅರಫಾ ಜಾಮಿಅಃ ಮಸ್ಜಿದ್ ಅತ್ತಾಜೆಯಲ್ಲಿ ತ್ಯಾಗ, ಮಾನವೀಯತೆ ಮತ್ತು ಬಾಂಧವ್ಯವನ್ನು ಹಾಗೂ ಮಾನವ ಮೌಲ್ಯಗಳ ಸಾರುವ ಸಂಭ್ರಮದ ಬಕ್ರೀದ್ ಆಚರಣೆಯು ನಡೆಯಿತು.

ಬಕ್ರೀದ್ ಸಂದೇಶ ಮತ್ತು ನಮಾಝ್‌ಗೆ ಖತೀಬರಾದ ಬಹು| ಹಮೀದ್ ಸ‌ಅದಿ ಅಲ್-ಫುರ್ಖಾನಿ, ಬಾತಿಷ್ ಮುಈನಿ ನೇತೃತ್ವ ವಹಿಸಿದ್ದರು.

ಜಮಾಅತ್ ಬಾಂಧವರು, ಹಿರಿಯರು, ಕಿರಿಯರು ಸಂಭ್ರಮದಿಂದ ಭಾಗವಹಿಸಿದ್ದರು.

Related posts

ವೇಣೂರು: ಕರಿಮಣೇಲು ದಡ್ಡು ಫಾರ್ಮ್ಸನ ಬಾಲಕೃಷ್ಣ ಭಟ್ ನಿಧನ

Suddi Udaya

ಕುತ್ಲೂರು ಅಂಗನವಾಡಿ ಕೇಂದ್ರದಲ್ಲಿ ಪೋಷನ್ ಮಾಸಾಚರಣೆ

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಿಂದ ಗೋಳಿತೊಟ್ಟು ರಸ್ತೆಯ ಬದಿ ಮಣ್ಣು ಹಾಕಿ ದುರಸ್ತಿಗೊಳಿಸಿದ ಯುವಕರ ತಂಡ

Suddi Udaya

ಚಾರ್ಮಾಡಿ: ನಿಯಂತ್ರಣ ತಪ್ಪಿ ಬೊಲೆರೋ ವಾಹನ ಪಲ್ಟಿ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ರಿಕ್ಷಾ ಚಾಲಕರಿಂದ ಹುಣ್ಸೆಕಟ್ಟೆಯಿಂದ ಸಂತೆಕಟ್ಟೆಯವರೆಗೆ ರಸ್ತೆ ದುರಸ್ತಿ ಕಾರ್ಯ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನೆ

Suddi Udaya
error: Content is protected !!