July 23, 2026
Uncategorized

ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಿತ ಕೆ.ಆರ್ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಎಕೋ ಕ್ಲಬ್ ನ್ನು ಉದ್ಘಾಟಿಸಲಾಯಿತು. ಅಧ್ಯಕ್ಷರನ್ನಾಗಿ 10ನೇ ತರಗತಿ ಸಹನ, ಉಪಾಧ್ಯಾಕ್ಷರನ್ನಾಗಿ 9ನೇ ತರಗತಿ ಗೌರವ್ ರನ್ನು ಆಯ್ಕೆ ಮಾಡಲಾಯಿತು.ವಿಶ್ವ ಪರಿಸರ ದಿನಾಚರಣೆ ಮಹತ್ವ ಹಾಗೂ ಪರಿಸರ ಉಳಿಸುವ ನಿಟ್ಟಿನಲ್ಲಿ ಯುವ ವಿದ್ಯಾರ್ಥಿಗಳ ಕರ್ತವ್ಯದ ಬಗ್ಗೆ ಹಾಗೂ ತಾಯಿಯ ಹೆಸರಲ್ಲೊಂದು ಗಿಡ ಅಭಿಯಾನದಡಿ ಗಿಡಗಳನ್ನು ನೆಟ್ಟು ಪೋಷಿಸಬೇಕೆಂಬ ಸಂದೇಶವನ್ನು ಶಾಲಾ ಮುಕ್ತ ಶಿಕ್ಷಕಿ ನೀಡಿದರು.

ವಿದ್ಯಾರ್ಥಿಗಳು ತಂದ ಹಲವಾರು ಗಿಡಗಳನ್ನು ಶಾಲಾ ಪರಿಸರದಲ್ಲಿ ನೆಡಲಾಯಿತು. ಈ ಸಂದರ್ಭದಲ್ಲಿ ಶಿಕ್ಷಕ ವೃಂದ ಹಾಜರಿದ್ದರು.

Related posts

ಬೆಳ್ತಂಗಡಿ: ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ದೇಶಭಕ್ತಿ ಗೀತೆಗಳ ಗೀತ ಗಾಯನ ಸ್ಪರ್ಧೆ

Suddi Udaya

ನಾಲ್ಕೂರು: ನಿಟ್ಟಡ್ಕ, ಪುಣ್ಕೆದೊಟ್ಟು, ಪರಿಸರದಲ್ಲಿ ಹೆಚ್ಚಿದ ಚಿರತೆ ಕಾಟ, ಭಯಭೀತರಾದ ಗ್ರಾಮಸ್ಥರು

Suddi Udaya

ಶಿಶಿಲ: ತೀರಾ ವಯೋಸಹಜದ ನೊಣಮ್ಮ ರವರಿಂದ ಮತದಾನ

Suddi Udaya

ಅರಸಿನಮಕ್ಕಿ ಸ.ಪ್ರೌ. ಶಾಲೆ ಹಾಗೂ ಗ್ರಾಮ ಪಂಚಾಯತ್ ನ ಅರಿವು ಕೇಂದ್ರ ಸಹಯೋಗದಲ್ಲಿ ಉಪನ್ಯಾಸ ಕಾರ್ಯಕ್ರಮ

Suddi Udaya

ಡಾ.ಗೋಪಾಲಕೃಷ್ಣ ಕಾಂಚೋಡುರವರಿಗೆನಿವೃತ್ತ ಸಾಧಕ ಯೋಧ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಭೇಟಿ

Suddi Udaya
error: Content is protected !!