23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಿತ ಕೆ.ಆರ್ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಎಕೋ ಕ್ಲಬ್ ನ್ನು ಉದ್ಘಾಟಿಸಲಾಯಿತು. ಅಧ್ಯಕ್ಷರನ್ನಾಗಿ 10ನೇ ತರಗತಿ ಸಹನ, ಉಪಾಧ್ಯಾಕ್ಷರನ್ನಾಗಿ 9ನೇ ತರಗತಿ ಗೌರವ್ ರನ್ನು ಆಯ್ಕೆ ಮಾಡಲಾಯಿತು.ವಿಶ್ವ ಪರಿಸರ ದಿನಾಚರಣೆ ಮಹತ್ವ ಹಾಗೂ ಪರಿಸರ ಉಳಿಸುವ ನಿಟ್ಟಿನಲ್ಲಿ ಯುವ ವಿದ್ಯಾರ್ಥಿಗಳ ಕರ್ತವ್ಯದ ಬಗ್ಗೆ ಹಾಗೂ ತಾಯಿಯ ಹೆಸರಲ್ಲೊಂದು ಗಿಡ ಅಭಿಯಾನದಡಿ ಗಿಡಗಳನ್ನು ನೆಟ್ಟು ಪೋಷಿಸಬೇಕೆಂಬ ಸಂದೇಶವನ್ನು ಶಾಲಾ ಮುಕ್ತ ಶಿಕ್ಷಕಿ ನೀಡಿದರು.

ವಿದ್ಯಾರ್ಥಿಗಳು ತಂದ ಹಲವಾರು ಗಿಡಗಳನ್ನು ಶಾಲಾ ಪರಿಸರದಲ್ಲಿ ನೆಡಲಾಯಿತು. ಈ ಸಂದರ್ಭದಲ್ಲಿ ಶಿಕ್ಷಕ ವೃಂದ ಹಾಜರಿದ್ದರು.

Related posts

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿನ ಡಯಾಲಿಸಿಸ್ ಕೇಂದ್ರದ ನ್ಯೂನತೆಗಳನ್ನು ಸರಿಪಡಿಸುವಂತೆ ಉಸ್ತುವಾರಿ ಸಚಿವರಿಗೆ ಕೆ.ವಸಂತ ಬಂಗೇರ ಮನವಿ

Suddi Udaya

ಭಾರೀ ಮಳೆ ಹಿನ್ನೆಲೆ ಆಗಸ್ಟ್ 29 ದ.ಕ ಜಿಲ್ಲೆಯಾದ್ಯಂತ ಅಂಗನವಾಡಿ, ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಧರ್ಮಸ್ಥಳದ ವಿರುದ್ಧದ ಅಪಪ್ರಚಾರಕ್ಕೆ ಖಂಡಿಸಿಡಾ.ಎಂ.ಎನ್ ರಾಜೇಂದ್ರ ಕುಮಾರ್ ನೇತೃತ್ವದಲ್ಲಿ ಸಹಕಾರಿಗಳಿಂದಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ‘ಧರ್ಮ ಜಾಗೃತಿ ಯಾತ್ರೆ’

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಕಾಳಜಿಯ ಯಶಸ್ವೀ ಪ್ರಯೋಗಗಳು

Suddi Udaya

ಉಜಿರೆಯ ಶ್ರೀ ಧ.ಮಂ. ಕಾಲೇಜಿನಲ್ಲಿ ವ್ಯವಹಾರ ಆಡಳಿತ ಆಯೋಜಿಸಿದ್ದ ‘ಏಕತ್ವಮ್’ ಅಂತರ್ ತರಗತಿ ಫೆಸ್ಟ್ ನ ಸಮಾರೋಪ ಸಮಾರಂಭ

Suddi Udaya

ಮುಂಡಾಜೆ ಗ್ರಾ.ಪಂ. ಹಾಗೂ ನೇತ್ರಾವತಿ ಸಂಜೀವಿನಿ ಒಕ್ಕೂಟದ ವತಿಯಂದ ಮಹಿಳಾ ಗ್ರಾಮ ಸಭೆ ಮತ್ತು ವಿಚಾರ ಸಂಕಿರಣ

Suddi Udaya
error: Content is protected !!