September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕಾಜೂರು ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್‌ನಲ್ಲಿ ಬಕ್ರೀದ್ ಆಚರಣೆ

ಕಾಜೂರು: ಮನುಷ್ಯರಲ್ಲಿರುವ ಪರಸ್ಪರ ವಿಶ್ವಾಸ ನಷ್ಟ ಹೊಂದಿದೆ ಎಂದರೆ ಅದು ಲೋಕಾವಸಾನದ ಕುರುಹು ಆಗಿದೆ ಇಂದು ಮಕ್ಕಳಿಗೆ ತಂದೆ ತಾಯಿಯಲ್ಲೂ ಪರಸ್ಪರ ಸ್ನೇಹಿತರೆಲ್ಲೂ ಇಂದು ವಿಶ್ವಾಸ ನಷ್ಟ ಹೊಂದಿದೆ ಸಹಾಯ ಮಾಡಿದ ಗೆಳೆಯನನ್ನೇ ಕೊಚ್ಚಿ ಕೊಚ್ಚಿ ಕೊಂದು ಹಾಕುವಂತಹ ಕಾಲವಿದು ಇಂತಹ ಕಾಲದಲ್ಲಿ ನಾವಿಂದು ಜೀವಿಸುತ್ತಿದ್ದೇವೆ. ಪರಸ್ಪರ ವಿಶ್ವಾಸ ನಷ್ಟ ಹೊಂದಿರುವ ಕಾಲ ಬಂತೆಂದಾದರೆ ಅದು ಲೋಕಾವಸಾನದ ಕುರುಹುವಾಗಿದೆ ಎಂದು ಅಂತ್ಯ ಪ್ರವಾದಿ ಮುಹಮ್ಮದ್ ಮುಸ್ತಫಾ ಸ ಅ ತಂಜ್ಞಳ್ ರವರು 1450 ವರ್ಷಗಳ ಹಿಂದೆ ಹೇಳಿದ್ದಾರೆ ಎಂದು ಸಯ್ಯದ್ ಕಾಜೂರು ತಂಗಳ್ ರವರು ಬಕ್ರೀದ್ ಪ್ರಯುಕ್ತ ನಡೆದ ಜುಮ್ಮಾ ಭಾಷಣದಲ್ಲಿ ನುಡಿದರು.

ಜೂ.7ರಂದು ಪರಸ್ಪರ ಶಾಂತಿ ಸೌಹಾರ್ದದಿಂದ ನಾವು ಬದುಕಿ ಬಾಳ ಬೇಕು ಜಗತ್ತಿನಲ್ಲಿ ಶಾಂತಿ ನೆಲೆಸಬೇಕು ಎಂದು ಹೇಳಿದರು. ವಿಶ್ವ ಶಾಂತಿಗಾಗಿ ಕಾಜೂರು ದರ್ಗಾದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಕೆ.ಯು. ಇಬ್ರಾಹಿಂ, ಪ್ರಧಾನ ಕಾರ್ಯದರ್ಶಿ, ಜಿಲ್ಲಾ ವಖಾಫ್ ಸಲಹಾ ಮಂಡಳಿ ಸದಸ್ಯ ಅಬೂಬಕ್ಕರ್ ಸಿದ್ದಿಕ್ ಜೆ.ಹೆಚ್. ಕಾಜೂರು, ಕೋಶಾಧಿಕಾರಿ ಮೊಹಮ್ಮದ್ ಕಮಲ್, ಉಪಾಧ್ಯಕ್ಷ ಬದ್ರುದ್ದೀನ್ ಹಾಗೂ ಸಮಿತಿ ಸದಸ್ಯರುಗಳು, ಜಮತ್ ಹಿರಿಯರು ಉಲಮಾ ಉಮರ ನಾಯಕರು, ಯುವಕರು, ವಿದ್ಯಾರ್ಥಿಗಳು, ಉಪಸ್ಥಿತರಿದ್ದರು

Related posts

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ

Suddi Udaya

ಎನ್ ಡಿ ಎ ಫಲಿತಾಂಶ : ಗುರುವಾಯನಕೆರೆ ಎಕ್ಸೆಲ್ ವಿದ್ಯಾರ್ಥಿಗಳ ಮಹೋನ್ನತ ದಾಖಲೆ

Suddi Udaya

ಆ.31: ಕಸ್ತೂರಿ ರಂಗನ್ ವರದಿ ವಿರೋಧಿಸಿ ಭಾರತೀಯ ಕಿಸಾನ್ ಸಂಘದಿಂದ ಶಾಂತಿಯುತ ಮೆರವಣಿಗೆ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮಾಹಿತಿ ಮತ್ತು ಆಪ್ತ ಸಮಾಲೋಚನಾ ಕಾರ್ಯಾಗಾರ

Suddi Udaya

ಮಲವಂತಿಗೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಪ್ರಕಾಶ್ ಕುಮಾರ್ ಜೈನ್, ಉಪಾಧ್ಯಕ್ಷರಾಗಿ ರೋಹಿಣಿ ಜಯವರ್ಮ ಗೌಡ ಅವಿರೋಧವಾಗಿ ಆಯ್ಕೆ

Suddi Udaya

ರಿಕ್ಷಾ ಚಾಲಕರ ಹಾಗೂ ಸಾರಿಗೆ ನೌಕರರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಸಾರಿಗೆ ಮಂತ್ರಿ ರಾಮಲಿಂಗ ರೆಡ್ಡಿಯವರಿಗೆ ಆಗ್ರಹ

Suddi Udaya
error: Content is protected !!