24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕೇಳ್ತಾಜೆ ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಬಕ್ರೀದ್ ಆಚರಣೆ

ನಡ: ಕೇಳ್ತಾಜೆ ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಮುಸ್ಲಿಮರ ಪವಿತ್ರ ಬಲಿದಾನಗಳ ಶಾಂತಿ ಸೌಹಾರ್ದದ ಸಂಕೇತವಾದ ಈದುಲ್ ಅಲ್ ಹಾ ಬಕ್ರೀದ್ ಹಬ್ಬವನ್ನು ಭಕ್ತಿ ಮತ್ತು ಸಂಭ್ರಮದಿಂದ ಜೂ.7ರಂದು ಆಚರಿಸಲಾಯಿತು.

ಬೆಳಿಗ್ಗೆ ಸಾಮೂಹಿಕ ನಮಾಝ್, ಖುತುಬಾ ನೆರವೇರಿತು. ಬಳಿಕ ಸ್ನೇಹದ ಹಾಗೂ ಬಲಿದಾನಗಳ ಸಂಕೇತವಾಗಿ ಪರಸ್ಪರ ಶುಭಾಶಯವನ್ನು ಹಂಚಿಕೊಳ್ಳಲಾಯಿತು. ಊರ ಹಿರಿಯರು, ಯುವಕರು ಮತ್ತು ಮಕ್ಕಳು ಹೊಸ ಉಡುಪು ಧರಿಸಿ ಮಸೀದಿಗೆ ತೆರಳಿ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿದರು.

ನಾಡಿನ ಸಮಸ್ತ ಜನತೆಗೆ ಶಾಂತಿ ಸೌಹಾರ್ದ ಸಹಬಾಳ್ವೆ ಹಾಗೂ ದಾನ ಧರ್ಮದ ಪ್ರತೀಕವಾದ ಈದ್ ಉಲ್ ಅಲ್ ಹಾ ಬಕ್ರೀದ್ ಹಬ್ಬದ ಶುಭಾಶಯ ನೀಡಲಾಯಿತು. -ವರದಿ ಅಬೂ ಶಝಾಮ್ಲಾ

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಕೆ.ಪಿ.ಎಸ್ ಪುಂಜಾಲಕಟ್ಟೆ ಪ್ರೌಢಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದು ಹಿಂದಕ್ಕೆ ಕಳುಹಿಸಿದ ಪೊಲೀಸರು

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: 23.47 ಲಕ್ಷ ನಿವ್ವಳ ಲಾಭ, ಶೇ.9 ಡಿವಿಡೆಂಟ್ ಘೋಷಣೆ

Suddi Udaya

ಹೊಸಂಗಡಿ ಶೌರ್ಯ ‌ವಿಪತ್ತು ನಿರ್ವಹಣಾ ಘಟಕದಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನಾಟಿ

Suddi Udaya

ಲಾಯಿಲ ಗ್ರಾ.ಪಂ. ವತಿಯಿಂದ ಕರ್ನೋಡಿ ಹಾಗೂ ಪಡ್ಲಾಡಿ ಶಾಲೆಗೆ ಶುದ್ಧ ಕುಡಿಯುವ ನೀರಿನ ಯಂತ್ರ ವಿತರಣೆ

Suddi Udaya
error: Content is protected !!