ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕೇಳ್ತಾಜೆ ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಬಕ್ರೀದ್ ಆಚರಣೆ

ನಡ: ಕೇಳ್ತಾಜೆ ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಮುಸ್ಲಿಮರ ಪವಿತ್ರ ಬಲಿದಾನಗಳ ಶಾಂತಿ ಸೌಹಾರ್ದದ ಸಂಕೇತವಾದ ಈದುಲ್ ಅಲ್ ಹಾ ಬಕ್ರೀದ್ ಹಬ್ಬವನ್ನು ಭಕ್ತಿ ಮತ್ತು ಸಂಭ್ರಮದಿಂದ ಜೂ.7ರಂದು ಆಚರಿಸಲಾಯಿತು.

ಬೆಳಿಗ್ಗೆ ಸಾಮೂಹಿಕ ನಮಾಝ್, ಖುತುಬಾ ನೆರವೇರಿತು. ಬಳಿಕ ಸ್ನೇಹದ ಹಾಗೂ ಬಲಿದಾನಗಳ ಸಂಕೇತವಾಗಿ ಪರಸ್ಪರ ಶುಭಾಶಯವನ್ನು ಹಂಚಿಕೊಳ್ಳಲಾಯಿತು. ಊರ ಹಿರಿಯರು, ಯುವಕರು ಮತ್ತು ಮಕ್ಕಳು ಹೊಸ ಉಡುಪು ಧರಿಸಿ ಮಸೀದಿಗೆ ತೆರಳಿ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿದರು.

ನಾಡಿನ ಸಮಸ್ತ ಜನತೆಗೆ ಶಾಂತಿ ಸೌಹಾರ್ದ ಸಹಬಾಳ್ವೆ ಹಾಗೂ ದಾನ ಧರ್ಮದ ಪ್ರತೀಕವಾದ ಈದ್ ಉಲ್ ಅಲ್ ಹಾ ಬಕ್ರೀದ್ ಹಬ್ಬದ ಶುಭಾಶಯ ನೀಡಲಾಯಿತು. -ವರದಿ ಅಬೂ ಶಝಾಮ್ಲಾ

Related posts

ಉಜಿರೆ ರತ್ನಮಾನಸ ವಿದ್ಯಾರ್ಥಿ ನಿಲಯಕ್ಕೆ ತಾಲೂಕು ಆರೋಗ್ಯ ಅಧಿಕಾರಿಗಳೊಂದಿಗೆ ಸರಕಾರಿ ವೈದ್ಯಾಧಿಕಾರಿಗಳು ಭೇಟಿ

Suddi Udaya

ಗೇರುಕಟ್ಟೆ: ಪ್ರಗತಿಪರ ಕೃಷಿಕ ಕಲ್ಕುರ್ಣಿ ಪೆರ್ನು ಗೌಡ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ‘ಉದ್ಘೋಷ’ ಪತ್ರಿಕೆ ಬಿಡುಗಡೆ ಕಾರ್ಯಕ್ರಮ

Suddi Udaya

ಮಾಜಿ ಉಪ ಪ್ರಧಾನಿ, ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ರವರಿಗೆ ಭಾರತ ರತ್ನ ಗೌರವ

Suddi Udaya

ಉರುವಾಲು:32ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ವಿದ್ಯುತ್ ತಂತಿಗೆ ತಾಗಿದ ಕಾಂಕ್ರೀಟ್ ಮಿಕ್ಸಿಂಗ್ ಲಾರಿ : ರಸ್ತೆಗೆ ಉರುಳಿದ ಎರಡು ವಿದ್ಯುತ್ ಕಂಬ

Suddi Udaya
error: Content is protected !!