24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ನಾರಾವಿ ಅರಸಿಕಟ್ಟೆ ನಿವಾಸಿ, ಪ್ರಸಿದ್ಧ ಜ್ಯೋತಿಷಿ ನಾರಾಯಣ ಮಯ್ಯ ನಿಧನ

ನಾರಾವಿ: ಇಲ್ಲಿಯ ಅರಸಿಕಟ್ಟೆ ನಿವಾಸಿ, ಪ್ರಸಿದ್ಧ ಜ್ಯೋತಿಷ್ಯರಾಗಿದ್ದ ನಾರಾಯಣ ಮಯ್ಯ (77ವ)ರವರು ಇಂದು (ಜೂ.7) ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು.

ಇವರು ವೇಣೂರು ದೇವಸ್ಥಾನ ಹಾಗೂ ಇತರ ದೇವಸ್ಥಾನದ ಜಾತ್ರೆ ಉತ್ಸವದಲ್ಲಿ ಉತ್ಸವ ಮೂರ್ತಿಯನ್ನು (ಪುಷ್ಪಕನ್ನಡಿ) ಹೋರುತ್ತಿದ್ದರು.

ಮೃತರು ಇಬ್ಬರು ಪುತ್ರರು, ಓರ್ವೆ ಪುತ್ರಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ನಕ್ಸಲ್ ವಿಕ್ರಮ್ ಗೌಡ ಎನ್ ಕೌಂಟರ್ ಪ್ರಕರಣ: ತಕ್ಷಣ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಬೇಕು: ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸಂಚಾಲಕ ಶೇಖರ್ ಲಾಯಿಲ ಒತ್ತಾಯ

Suddi Udaya

ಉಜಿರೆಯಲ್ಲಿ ಗಾಳಿ- ಮಳೆಗೆ ವಾಹನಗಳ ಮೇಲೆ ಬಿದ್ದ ಮರ, ಒರ್ವರಿಗೆ ಗಾಯ, ಸಂಚಾರ ಅಸ್ತವ್ಯಸ್ಥ

Suddi Udaya

ಪಾಂಡವರಕಲ್ಲು : ಕಜೆಕಾರು ಶ್ರೀ ಮಹಾದೇವದೇವೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ರೀಜೆಂಟ್ ಮಳಿಗೆ ಅಳದಂಗಡಿಯಿಂದ- ಗರ್ಡಾಡಿ ಹೊನ್ನಕಟ್ಟೆಗೆ ಸ್ಥಳಾಂತರಗೊಂಡು ಶುಭಾರಂಭ

Suddi Udaya

ನಿಧನ :ಬೆಳ್ತಂಗಡಿ ಹಳೆಕೋಟೆ ನಿವಾಸಿ ಪದ್ಮಿನಿ ನಿಧನ

Suddi Udaya

ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ನೂತನ ಸಭಾಭವನಕ್ಕೆ ಭೂಮಿ ಪೂಜೆ

Suddi Udaya
error: Content is protected !!