24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿವೃತ್ತ ಅರಣ್ಯ ವೀಕ್ಷಕ ವೆಂಕಪ್ಪ ನಾಯ್ಕ ರಿಗೆ ಗೌರವಾರ್ಪಣೆ ಮತ್ತು ಬೀಳ್ಕೊಡುಗೆ

ಬೆಳ್ತಂಗಡಿ: ಸುಮಾರು ೩೭ ವರ್ಷಗಳಿಂದ ವೇಣೂರು ಪ್ರಾದೇಶಿಕ ಅರಣ್ಯ ವಲಯದಲ್ಲಿ ಅರಣ್ಯ ವೀಕ್ಷಕರಾಗಿ ಕರ್ತವ್ಯ ನಿರ್ವಹಿಸಿ ಮೇ 31ರಂದು ಸೇವೆಯಿಂದ ನಿವೃತ್ತಿ ಹೊಂದಿದ ವೆಂಕಪ್ಪ ನಾಯ್ಕ ರವರಿಗೆ ಗೌರವ ಸಲ್ಲಿಸಿ ಬೀಳ್ಕೊಡುವ ಸಮಾರಂಭವನ್ನು ಇತ್ತೀಚೆಗೆ ನಾರಾವಿ ಅರಣ್ಯ ವಿಶ್ರಾಂತಿ ಗೃಹದಲ್ಲಿ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ವೇಣೂರು ವಲಯ ಅರಣ್ಯ ಅಧಿಕಾರಿ ಸುಬ್ರಮಣ್ಯ ಆಚಾರಿ, ಉಪವಲಯ ಅರಣ್ಯ ಅಧಿಕಾರಿಗಳಾದ ಸುನಿಲ್ ಕುಮಾರ್, ಹರಿಪ್ರಸಾದ್, ಗಸ್ತು ಅರಣ್ಯ ಪಾಲಕರಾದ ಮಂಜುನಾಥ್, ಸುರೇಶ, ಈಶ್ವರ ಮುಕ್ರಿ, ದಿವಾಕರ, ಮಂಜುನಾಥ್ ಸವಳಿ, ಅರಣ್ಯ ವೀಕ್ಷಕ ಮಂಜುನಾಥ, ಕಚೇರಿ ಸಿಬ್ಬಂದಿಗಳು, ಹಾಗೂ ಎಲ್ಲಾ ಸಿಬ್ಬಂದಿಗಳು ಭಾಗವಹಿಸಿದ್ದರು.

Related posts

ಪಟ್ರಮೆ ಗ್ರಾ.ಪಂ. ಪ್ರಥಮ ಹಂತದ ಗ್ರಾಮ ಸಭೆ

Suddi Udaya

ಧರ್ಮಸ್ಥಳ ಶ್ರೀ ಕ್ಷೇತ್ರ ಮಂಜುನಾಥೇಶ್ವರ ಸ್ವಾಮಿ ಸನ್ನಿಧಿಯಲ್ಲಿ ನಾಗರಪಂಚಮಿ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆ

Suddi Udaya

ಪಡಂಗಡಿ ಗ್ರಾ.ಪಂ ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಬೆಳಾಲುಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಉಚಿತ ಯೋಗ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಂ ಪಾಲಿಟೆಕ್ನಿಕ್ ನಲ್ಲಿ ಓಣಂ ಆಚರಣೆ

Suddi Udaya

ಬೆಳ್ತಂಗಡಿ, ಪುತ್ತೂರು ಮತ್ತು ಬಂಟ್ವಾಳದ ಹಲವು ಕಡೆ ಎನ್‌ಐಎ ದಾಳಿ

Suddi Udaya
error: Content is protected !!