30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿವೃತ್ತ ಅರಣ್ಯ ವೀಕ್ಷಕ ವೆಂಕಪ್ಪ ನಾಯ್ಕ ರಿಗೆ ಗೌರವಾರ್ಪಣೆ ಮತ್ತು ಬೀಳ್ಕೊಡುಗೆ

ಬೆಳ್ತಂಗಡಿ: ಸುಮಾರು ೩೭ ವರ್ಷಗಳಿಂದ ವೇಣೂರು ಪ್ರಾದೇಶಿಕ ಅರಣ್ಯ ವಲಯದಲ್ಲಿ ಅರಣ್ಯ ವೀಕ್ಷಕರಾಗಿ ಕರ್ತವ್ಯ ನಿರ್ವಹಿಸಿ ಮೇ 31ರಂದು ಸೇವೆಯಿಂದ ನಿವೃತ್ತಿ ಹೊಂದಿದ ವೆಂಕಪ್ಪ ನಾಯ್ಕ ರವರಿಗೆ ಗೌರವ ಸಲ್ಲಿಸಿ ಬೀಳ್ಕೊಡುವ ಸಮಾರಂಭವನ್ನು ಇತ್ತೀಚೆಗೆ ನಾರಾವಿ ಅರಣ್ಯ ವಿಶ್ರಾಂತಿ ಗೃಹದಲ್ಲಿ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ವೇಣೂರು ವಲಯ ಅರಣ್ಯ ಅಧಿಕಾರಿ ಸುಬ್ರಮಣ್ಯ ಆಚಾರಿ, ಉಪವಲಯ ಅರಣ್ಯ ಅಧಿಕಾರಿಗಳಾದ ಸುನಿಲ್ ಕುಮಾರ್, ಹರಿಪ್ರಸಾದ್, ಗಸ್ತು ಅರಣ್ಯ ಪಾಲಕರಾದ ಮಂಜುನಾಥ್, ಸುರೇಶ, ಈಶ್ವರ ಮುಕ್ರಿ, ದಿವಾಕರ, ಮಂಜುನಾಥ್ ಸವಳಿ, ಅರಣ್ಯ ವೀಕ್ಷಕ ಮಂಜುನಾಥ, ಕಚೇರಿ ಸಿಬ್ಬಂದಿಗಳು, ಹಾಗೂ ಎಲ್ಲಾ ಸಿಬ್ಬಂದಿಗಳು ಭಾಗವಹಿಸಿದ್ದರು.

Related posts

ಪುಂಜಾಲಕಟ್ಟೆ ಕಾಲೇಜಿನಲ್ಲಿ  ವಿದ್ಯಾರ್ಥಿಗಳಿಗೆ ಬೆನ್ನುಹುರಿ ಅಪಘಾತ  ಮಾಹಿತಿ ಕಾರ್ಯಾಗಾರ

Suddi Udaya

ಕೊಕ್ಕಡ ಸೇವಾ ಮಂದಿರದಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಕುತ್ಲೂರು ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಹಸಿರು ಇಂಧನ ಕಾರ್ಯಕ್ರಮದಡಿ ಗ್ರೀನ್ ವೇ ಕುಕ್ಕುಸ್ಟವ್ ವಿತರಣೆ

Suddi Udaya

ನೆರಿಯ ಸೆಂಟ್ ತೋಮಸ್ ಪ್ರೌಢಶಾಲೆ ಶೇ 100 ರ ಸಾಧನೆಗೆ ಸನ್ಮಾನ

Suddi Udaya

ಧರ್ಮಸ್ಥಳ: ಮುಳಿಕ್ಕರ್ ನಲ್ಲಿ ತೋಟ ಹಾಗೂ ಗದ್ದೆಗಳಿಗೆ ಲಗ್ಗೆ ಇಟ್ಟ ಕಾಡಾನೆ: ಅಪಾರ ಕೃಷಿ ನಾಶ

Suddi Udaya

ಜೆಸಿಐ ಉಜಿರೆ ಸಿಟಿ ವತಿಯಿಂದ ಮಹಿಳಾ ದಿನಾಚರಣೆ -ಸಾಧಕ ಮಹಿಳೆಯರಿಗೆ ಸನ್ಮಾನ

Suddi Udaya
error: Content is protected !!