26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದ್ ಆಚರಣೆ

ವೇಣೂರು: ಪಡ್ಡಂದಡ್ಕ ಮಸೀದಿಯಲ್ಲಿ ಖತೀಬ್ ಕಲಂದರ್ ಶಾಫಿ ಬಾಖವಿ ಅಲ್ ಮನ್ನಾನಿ ನೇತೃತ್ವದಲ್ಲಿ ಕುತುಬಾ ಪಾರಾಯಣದೊಂದಿಗೆ ಈದ್ ಆಚರಿಸಲಾಯಿತು.

ಮಸೀದಿ ಅಧ್ಯಕ್ಷ, ಇಸ್ಮಾಯಿಲ್ ಕೆ. ಪೆರಿಂಜೆ, ಪ್ರ ಕಾರ್ಯದರ್ಶಿ ರಫೀಕ್ ಪಡ್ಡ, ಖಜಾಂಚಿ ಪಿಜೆ ಮಹಮೂದ್, ಸಹಕಾರ್ಯದರ್ಶಿ ಸಲೀಮ್ ಕೇಶವ ನಗರ, ಲೆಕ್ಕಪರಿಶೋಧಕ ಇದ್ರಿಸ್ ಪೊಲಬೆ, ಸದಸ್ಯರಾದ ಅಶ್ರಫ್ ಗಾಂಧಿನಗರ ಮತ್ತು ಅಶ್ರಫ್ ಕಿರೋಡಿ, ಹಿರಿಯರಾದ ಪಿಎಸ್ ಜಲೀಲ್, ಪತ್ರಕರ್ತ ಮಹಮ್ಮದ್ ಎಚ್ ವೇಣೂರು, ಹಮೀದ್ ಎಚ್., ಶಾಫಿ ಕಿರೋಡಿ, ಶೇಕ್ ಮತ್ತು ಜಮಾತ್ ಬಾಂಧವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಿಂದ ಶ್ರೀ ಗುರು ಸಾಲಗಾರರ ಮರಣ ನಿಧಿ ವಿತರಣೆ

Suddi Udaya

ಗುರಿಪಳ್ಳದಲ್ಲಿ ಬ್ಯಾನರ್ ಹರಿದು ವಿಕೃತಿ ಮೆರೆದ ಕಿಡಿಗೇಡಿಗಳು

Suddi Udaya

ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಕಲೋತ್ಸವದಲ್ಲಿ ಎಲ್ . ಸಿ. ಆರ್ ವಿದ್ಯಾ ಸಂಸ್ಥೆಗೆ ಸಮಗ್ರ ಪ್ರಶಸ್ತಿ

Suddi Udaya

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ, ಹೊಸ ಉತ್ಪನ್ನಗಳ ಪರಿಚಯದ ಸ್ಪರ್ಧಾ ಕಾರ್ಯಕ್ರಮ

Suddi Udaya

ಪ್ರತಿಭಾ ಕಾರಂಜಿ: ಬಜಿರೆ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಕನ್ಯಾಡಿ: ಪ್ರಗತಿಪರ ಕೃಷಿಕ ಬೊಲ್ಲೊಟ್ಟು ಬಾಬು ಶೆಟ್ಟಿ ನಿಧನ

Suddi Udaya
error: Content is protected !!