24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

ತೆಂಕಕಾರಂದೂರು: ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ತ್ಯಾಗ ಮತ್ತು ಬಲಿದಾನದ ಸಂಕೇತ ‘ಈದುಲ್ ಅಝಾ’ ಸಾಮೂಹಿಕ ಈದ್ ನಮಾಝ್ ನಡೆಸಲಾಯಿತು.

ಖತೀಬರಾದ ಶಂಸುದ್ದೀನ್ ದಾರಿಮಿ ನಮಾಝ್‌ಗೆ ನೇತೃತ್ವ ವಹಿಸಿದ್ದರು.

ಬದ್ರೀಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ ಅಧ್ಯಕ್ಷ ನವಾಝ್ ಶರೀಫ್ ಕಟ್ಟೆ, ಗೌರವಾಧ್ಯಕ್ಷ ಶೇಕಬ್ಬ ಹಾಜಿ ದರ್ಖಾಸ್, ಕಾರ್ಯದರ್ಶಿ ಸ್ವಾದಿಕ್ ಕಟ್ಟೆ, ಕೋಶಾಧಿಕಾರಿ ಅಶ್ರಫ್ ಗುಂಡೇರಿ, ಸ್ವಲಾತ್ ಕಮಿಟಿ ಅಧ್ಯಕ್ಷರಾದ ಸಿದ್ದೀಕ್ ಕಟ್ಟೆ, ಸ್ವಲಾತ್ ಕಮಿಟಿ ಕಾರ್ಯದರ್ಶಿ ಹಮೀದ್ ಬಾವಿಬಳಿ, ಯಂಗ್‌ಮೆನ್ಸ್ ಅಧ್ಯಕ್ಷ ರಿಯಾಝ್ ಮಂಜೊಟ್ಟಿ, ಕಾರ್ಯದರ್ಶಿ ಆಸಿಫ್ ಗುಂಡೇರಿ, ಎಸ್.ಕೆ.ಎಸ್.ಎಸ್.ಎಫ್ ಅಧ್ಯಕ್ಷ ಸುಲೈಮಾನ್ ಕಟ್ಟೆ, ಗ್ರಾ.ಪಂ. ಸದಸ್ಯರಾದ ನಿಝಾಮ್ ಗಿಂಡಾಡಿ, ದಫ್ ಕಮಿಟಿ ಅಧ್ಯಕ್ಷ ಇಬ್ರಾಹಿಂ ಮಂಜೋಟ್ಟಿ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಮುಸ್ತಫಾ ಮಂಜೋಟ್ಟಿ, ಹೈಕೋರ್ಟ್ ವಕೀಲರಾದ ಮುಸ್ತಫಾ ಗಿಂಡಾಡಿ, ಹಾಗೂ ಪ್ರಮುಖರಾದ ಅಬೂಬಕ್ಕರ್ ಮಂಜೊಟ್ಟಿ, ಶಂಶುದ್ದೀನ್ ಕಟ್ಟೆ, ಅಝೀಝ್ ಜಿ.ಎ, ಶಮೀಮ್ ಯು ಯೂಸುಫ್, ಅಬ್ದುಲ್ ಕರೀಂ ಕಾರಂದೂರು, ಅಬ್ಬು ಗಿಂಡಾಡಿ, ಕಾಸಿಂ ಗಿಂಡಾಡಿ, ತಮುನಾಕ ಮಂಜೊಟ್ಟಿ, ಕಮರುದ್ದೀನ್ ಕಟ್ಟೆ, ಸಿರಾಜ್ ಮಂಜೊಟ್ಟಿ, ಪಿ.ಕೆ ಶರೀಫ್ ಕಟ್ಟೆ, ಅಶ್ರಫ್ ಬಾವಿಬಳಿ, ಬಶೀರ್ ಮಸೀದಿಬಳಿ, ಫೈಝಲ್ ಮಂಜೊಟ್ಟಿ, ಹಸೈ ಮಂಜೊಟ್ಟಿ, ದಾವೂದ್ ಸಾಹೇಬ್ ಮಂಜೋಟ್ಟಿ, ಹಾಗೂ ಜಮಾಅತ್‌ನ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘ ಉದ್ಘಾಟನೆ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮುಂದೂಡಿಕೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ

Suddi Udaya

ಕನ್ಯಾಡಿಯಲ್ಲಿ ‘ಸ್ಪೂರ್ತಿ’ ಹೊಸ ಜ್ಞಾನ ವಿಕಾಸ ಕೇಂದ್ರ ಉದ್ಘಾಟನೆ

Suddi Udaya

ಕೋಲ್ಕತಾ ವೈದ್ಯ ವಿದ್ಯಾರ್ಥಿನಿ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ: ಬೆಳ್ತಂಗಡಿ ತಾಲೂಕಿನಲ್ಲಿ ತುರ್ತು ಸೇವೆ ಹೊರತುಪಡಿಸಿ ಹೊರರೋಗಿ ವಿಭಾಗ ಹಾಗೂ ಇತರ ವೈದ್ಯಕೀಯ ಸೇವೆಗಳು ಸ್ಥಗಿತ

Suddi Udaya

ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಬರೋಡಾರವರಿಗೆ “ಬಂಟೆರ್ನ ರತ್ನ ಪ್ರಶಸ್ತಿ

Suddi Udaya

ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭೀಷೇಕ ‘ಶ್ರೀಮುಖ ಪತ್ರಿಕೆ’ ಬಿಡುಗಡೆ

Suddi Udaya
error: Content is protected !!