23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ: ಅನುದಾನಿತ ಖಾಸಗಿ ಹಿ.ಪ್ರಾ. ಹಾಗೂ ಶ್ರೀರಾಮ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಸುಲ್ಕೇರಿ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ/ಶ್ರೀರಾಮ ಪ್ರೌಢ ಶಾಲೆ ಸುಲ್ಕೇರಿ ಇದರ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಜು ಪೂಜಾರಿ, ನಾವರ ಗ್ರಾ.ಪಂ. ಉಪಾಧ್ಯಕ್ಷ ಶುಭಕರ ಪೂಜಾರಿ, ಮುಖ್ಯ ಶಿಕ್ಷಕ ಪ್ರಮೋದ್ ಪೂಜಾರಿ, ಶಿಕ್ಷಕ ವರ್ಗದವರು ಹಾಗೂ ಅಳದಂಗಡಿ ಶಾಖೆ ಹಾಗೂ ಅಳದಂಗಡಿ ವನ್ಯ ಜೀವಿ ಶಾಖೆಯ ಉಪವಲಯ ಅರಣ್ಯ ಅಧಿಕಾರಿಗಳಾದ ಹರಿಪ್ರಸಾದ್, ಭರತ್ ಪೂಜಾರಿ, ಗಸ್ತು ಅರಣ್ಯ ಪಾಲಕರಾದ ಮಂಜುನಾಥ್, ಹೇಮಂತ್ ಕುಮಾರ್,ಸಂತೋಷ್ ಅರಣ್ಯ ವೀಕ್ಷಕರಾದ ಬಸವರಾಜ್, ಸಂದೇಶ್, ಸಜಿತ್ ಭಾಗವಹಿದರು.

Related posts

ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ವೇಣೂರು ಗ್ರಾಮದಲ್ಲಿ ಸಾಮಾಜಿಕ ಅರಣ್ಯ ಕಾರ್ಯಕ್ರಮ; 2 ಸಾವಿರ ಗಿಡಗಳ ನಾಟಿ

Suddi Udaya

ಬೆಳ್ತಂಗಡಿ: ಧ.ಮಂ.ಆಂಗ್ಲ ಮಾಧ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕಬ್ ಬುಲ್ ಬುಲ್ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಪ್ರಶಸ್ತಿ

Suddi Udaya

ಮಾ. 2: ಮುಗೇರಡ್ಕ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಮತ್ತು ಆಹಾರ ಮೇಳ: ಚಪ್ಪರ ಮೂಹೂರ್ತ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಸನ್ನಿಧಿಯಲ್ಲಿ ವಿಶೇಷ ಪೂಜೆ: ಹಿರಿಯ ಸಂಶೋಧಕ ಡಾ. ಎಸ್.ಡಿ. ಶೆಟ್ಟಿ ದಂಪತಿಗಳಿಗೆ ಗೌರವಾರ್ಪಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕ್ರಿಕೆಟಿಗ ಕೆ.ಎಲ್. ರಾಹುಲ್ ಭೇಟಿ

Suddi Udaya
error: Content is protected !!