July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ: ಅನುದಾನಿತ ಖಾಸಗಿ ಹಿ.ಪ್ರಾ. ಹಾಗೂ ಶ್ರೀರಾಮ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಸುಲ್ಕೇರಿ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ/ಶ್ರೀರಾಮ ಪ್ರೌಢ ಶಾಲೆ ಸುಲ್ಕೇರಿ ಇದರ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಜು ಪೂಜಾರಿ, ನಾವರ ಗ್ರಾ.ಪಂ. ಉಪಾಧ್ಯಕ್ಷ ಶುಭಕರ ಪೂಜಾರಿ, ಮುಖ್ಯ ಶಿಕ್ಷಕ ಪ್ರಮೋದ್ ಪೂಜಾರಿ, ಶಿಕ್ಷಕ ವರ್ಗದವರು ಹಾಗೂ ಅಳದಂಗಡಿ ಶಾಖೆ ಹಾಗೂ ಅಳದಂಗಡಿ ವನ್ಯ ಜೀವಿ ಶಾಖೆಯ ಉಪವಲಯ ಅರಣ್ಯ ಅಧಿಕಾರಿಗಳಾದ ಹರಿಪ್ರಸಾದ್, ಭರತ್ ಪೂಜಾರಿ, ಗಸ್ತು ಅರಣ್ಯ ಪಾಲಕರಾದ ಮಂಜುನಾಥ್, ಹೇಮಂತ್ ಕುಮಾರ್,ಸಂತೋಷ್ ಅರಣ್ಯ ವೀಕ್ಷಕರಾದ ಬಸವರಾಜ್, ಸಂದೇಶ್, ಸಜಿತ್ ಭಾಗವಹಿದರು.

Related posts

ಅಗ್ರಿಲೀಫ್ ಸಂಸ್ಥೆಯಲ್ಲಿ ಐಡಿಯಾಥಾನ್ ವಾರಾಚರಣೆ

Suddi Udaya

ಶಿಶಿಲ: ಶಿವಕೀರ್ತಿ ನಿಲಯದಲ್ಲಿ‌ “ಹನುಮ‌ ಜಯಂತಿ” ಆಚರಣೆ

Suddi Udaya

ಬಳಂಜ ಶಾಲಾ ಆರಂಭೋತ್ಸವ, ಸನ್ಮಾನ, ಪುಸ್ತಕ ವಿತರಣೆ: ಶಿಕ್ಷಣಕ್ಕೆ ಪ್ರೋತ್ಸಾಹ ಮಕ್ಕಳ ಭವಿಷ್ಯ ರೂಪಿಸಿದಂತೆ: ಋತಿಕಾಶೋಬಿತ್

Suddi Udaya

ನಾವರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ವೃತ ಪೂಜೆ

Suddi Udaya

ಎ.18 : ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ನಾಮಪತ್ರ ಸಲ್ಲಿಕೆ

Suddi Udaya

ರೈತರ ಕೃಷಿ ಪಂಪು ಸೆಟ್ ಸ್ಥಾವರಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya
error: Content is protected !!