25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್ವರದಿ

ಉಜಿರೆಯ ಮೂರು ಅಂಗಡಿಗಳಿಗೆ ಕನ್ನ ಶಟ‌ರ್ ಬೀಗ ಮುರಿದು ನಗದು ಕಳ್ಳತನ

ಉಜಿರೆ: ಉಜಿರೆ ಜನಾರ್ದನ ದೇವಸ್ಥಾನದ ದ್ವಾರದ ಬಳಿಯಿರುವ ಮೂರು ಅಂಗಡಿಗಳಿಗೆ ಕಳ್ಳರು ನುಗ್ಗಿ ನಗದು ಹಣ ಕಳ್ಳತನ ಮಾಡಿದ ಘಟನೆ ಜೂ.7 ರಂದು ರಾತ್ರಿಯ ವೇಳೆ ನಡೆದಿದೆ.

ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೂರು ಅಂಗಡಿಯ ಶಟರ್ ಗೆ ಹಾಕಿದ್ದ ಬೀಗಕ್ಕೆ ಸುತ್ತಿಗೆಯಿಂದ ಮುರಿದು ಒಳನುಗ್ಗಿ ಒಟ್ಟು 38 ಸಾವಿರ ರೂಪಾಯಿ ಹಣ ಕಳ್ಳತನ ಮಾಡಲಾಗಿದೆ.

ಬಾಲಾಜಿ ಎಂಟ‌ರ್ ಪ್ರೈಸ್ ನಿಂದ 30 ಸಾವಿರ ನಗದು, ಮಧುರ ಎಂಟರ್ ಪ್ರೈಸ್ ನಿಂದ 6 ಸಾವಿರ ರೂಪಾಯಿ, ಗಣೇಶ್ ಇಲೆಕ್ನಿಕಲ್ ನಿಂದ 2 ಸಾವಿರ ರೂಪಾಯಿ ಕಳ್ಳತನ ಮಾಡಲಾಗಿದೆ ಎಂದು ಬಾಲಾಜಿ ಅಂಗಡಿ ಮಾಲೀಕ ಹರೀಶ್ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಜೂ.8 ರಂದು ದೂರು ನೀಡಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸೆಕ್ಟರ್ ಸುಬ್ಬಪುರ್ ಮಠ ಮತ್ತು ಸಿಬ್ಬಂದಿ ಹಾಗೂ ಮಂಗಳೂರಿನಿಂದ ಶ್ವಾನ ದಳ ಮತ್ತು ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Related posts

ರಾಜಕೇಸರಿ ಸಂಘಟನೆ ವತಿಯಿಂದ ಕರ್ನೋಡಿ ಸ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya

ಪಡಂಗಡಿ:ಎಡೆಬಿಡದೆ ಸುರಿಯುತ್ತಿರುವ ಗಾಳಿ ಮಳೆ, ಮನೆಗೆ ಗುಡ್ಡ ಕುಸಿತ, ಹಾನಿ

Suddi Udaya

ಬೆಳಾಲು: ನೇತ್ರಾವತಿ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಪ್ರಸಾದ್ ಮೃತದೇಹ ಪತ್ತೆ

Suddi Udaya

ಸಾಮಾಜಿಕ ಜಾಲ ತಾಣದಲ್ಲಿ ಅಪರಾಧಿಕ ಕೃತ್ಯಗಳನ್ನು ನಡೆಸಲು ದುಷ್ಪ್ರೇರಣೆ-ಜನರ ನಡುವೆ ವೈಮನಸ್ಸು ಉಂಟಾಗುವಂತಹ ಹೇಳಿಕೆಗಳ ಪ್ರಚಾರ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಎ. 22: ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಳ್ತಂಗಡಿಗೆ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಹಿರಿಯ ಮತ್ತು ಕಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ ಪಡೆದ ಪಿ.ಎಂ.ಶ್ರೀ ಸ.ಉ.ಪ್ರಾ.ಶಾಲೆ ಬಜಿರೆ

Suddi Udaya
error: Content is protected !!