July 24, 2026
ಅಭಿನಂದನೆ

ಕೃಷ್ಣಭಜನಾ ಮಂದಿರ(ರಿ) ಪಣಕಜೆ ಇದರ ನೂತನ ಸಭಾಭವನದ ನಿರ್ಮಾಣ ಕಾಮಗಾರಿಗೆ ರೂ. 3 ಲಕ್ಷ ಅನುದಾನ

ಪಣಕಜೆ :ಶ್ರೀ ಕೃಷ್ಣಭಜನಾ ಮಂದಿರ(ರಿ) ಪಣಕಜೆ ಇದರ ನೂತನ ಸಭಾಭವನದ ನಿರ್ಮಾಣ ಕಾಮಗಾರಿಗೆ ರೂ. 3 ಲಕ್ಷ ಅನುದಾನ ಒದಗಿಸಿದ ವಿಧಾನ ಪರಿಷತ್‌ ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಇವರನ್ನು ಮಂದಿರದ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.

Related posts

ಜೆಸಿಐ ಮಡಂತ್ಯಾರ್ ವತಿಯಿಂದ ತೆರೆಮರೆ ಸಾಧಕರಿಗೆ ಸನ್ಮಾನ

Suddi Udaya

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6ನೇ ಸ್ಥಾನ ಪಡೆದ ಪ್ರಾಪ್ತಿ ಎಂ ಗೌಡರಿಗೆ ವಾಣಿ ವಿದ್ಯಾಸಂಸ್ಥೆ ವತಿಯಿಂದ ಸನ್ಮಾನ

Suddi Udaya

ಉಜಿರೆ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜು: ವ್ಯುತ್ಪತ್ತಿ ಸಂಘದ ಉದ್ಘಾಟನೆ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಬಿ.ಟಿ. ರಂಜನ್ ಪ್ರಶಸ್ತಿಗೆ ಪತ್ರಕರ್ತ ಅರವಿಂದ ಹೆಬ್ಬಾರ್ ಆಯ್ಕೆ

Suddi Udaya

ಶಶಾಂಕ್ ಬೊಲ್ಮ ಅವರಿಗೆ ಪಿಹೆಚ್‌‌ಡಿ ಪದವಿ

Suddi Udaya

ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ ಗಫೂರ್ ಅವರನ್ನು ಅಭಿನಂದಿಸಿದ ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಉಪಾಧ್ಯಕ್ಷ ಯು.ಕೆ ಮುಹಮ್ಮದ್ ಹನೀಫ್

Suddi Udaya
error: Content is protected !!