July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಚಾರ್ಮಾಡಿ: ನಿಯಂತ್ರಣ ತಪ್ಪಿ ಬೊಲೆರೋ ವಾಹನ ಪಲ್ಟಿ

ಚಾರ್ಮಾಡಿ: ನಾಯಿ ಅಡ್ಡ ಬಂದ ಕಾರಣ ನಿಯಂತ್ರಣ ತಪ್ಪಿದ ಬೊಲೆರೋ ವಾಹನ ಪಲ್ಟಿಯಾಗಿ ಚರಂಡಿಗೆ ಬಿದ್ದು ಸಿಲುಕಿದ ಘಟನೆ ಚಾರ್ಮಾಡಿ ಗ್ರಾಮದ ಬೀಟಿಗೆಯ ಹೆದ್ದಾರಿಯಲ್ಲಿ ಜೂ.8 ರಂದು ರಾತ್ರಿ 9:30 ಸುಮಾರಿಗೆ ಘಟನೆ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ನಿವಾಸಿಗಳಾದ ಚೇತನ್ ಮತ್ತು ಸುರೇಶ್ ಇಬ್ಬರು ಉಡುಪಿ ಜಿಲ್ಲೆಯ ಕಾರ್ಕಳ ಸಂಬಂಧ ಮನೆಗೆ ಹೋಗಿ ವಾಪಸ್ ಬರುವಾಗ ಚೇತನ್ ಎಂಬಾತನ ಸಂಬಂಧಿಯ ಬೋಲೆರೋ ವಾಹನ ತೆಗೆದುಕೊಂಡು ಮೂಡಿಗೆರೆಗೆ ವಾಪಸ್ ಹೋಗುವಾಗ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಬೀಟಿಗೆ ಹೆದ್ದಾರಿಯಲ್ಲಿ ನಾಯಿ ಅಡ್ಡ ಬಂದ ಕಾರಣದಿಂದ – ನಿಯಂತ್ರಣ ತಪ್ಪಿದ ಬೊಲೆರೋ ವಾಹನ ಪಲ್ಟಿಯಾಗಿ ರಸ್ತೆಯ ಬದಿಯ ಕ್ರಾಂಕ್ರಿಟ್ ಚರಂಡಿಗೆ ಬಿದ್ದು ಸಿಲುಕಿಕೊಂಡಿದೆ.

ವಾಹನ ಪಲ್ಟಿ ರಭಸಕ್ಕೆ ವಾಹನದಲ್ಲಿದ್ದ ಮೂಡಿಗೆರೆಯ ಚೇತನ್ ಮತ್ತು ಸುರೇಶ್ ಗೆ ಯಾವುದೇ ಪ್ರಾಣ ಹಾನಿಯಾಗಿಲ್ಲ. ಸ್ಥಳೀಯ ಯುವಕರ ತಂಡ ಸೇರಿಕೊಂಡು ಬೊಲೆರೋ ವಾಹನವನ್ನು ಹೊರತೆಗೆದು ಸಹಕರಿಸಿದ್ದಾರೆ.

Related posts

ಕಳಿಯ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಮತಯಾಚನೆ

Suddi Udaya

ತಣ್ಣೀರುಪಂತ ಗ್ರಾ.ಪಂ. ಡಾ.ಶಿವರಾಮ ಕಾರಂತ್‌ ಪ್ರಶಸ್ತಿಗೆ ಆಯ್ಕೆ: ಫೆ.10 ರಂದು “ಹೊಳಪು-2024 ಗ್ರಾಮ ಸರ್ಕಾರದ ದಿಬ್ಬಣ” ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ

Suddi Udaya

ಕರ್ನಾಟಕ ಮುಸ್ಲಿಂ ಜಮಾಅತ್ ಬಟ್ಲಡ್ಕ ಯುನಿಟ್ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಪುರಾಣ ವಾಚನ-ಪ್ರವಚನ: ಸಮಾರೋಪ ಸಮಾರಂಭ

Suddi Udaya

ಪಿಯುಸಿ ವಿದ್ಯಾರ್ಥಿ ಸಾನ್ವಿ ಅಸೌಖ್ಯದಿಂದ ನಿಧನ

Suddi Udaya

ಕನ್ಯಾಡಿ 2: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ನೆರಿಯ ಪೆಟ್ರೋನೆಟ್ ಎಂ ಎಚ್ ಬಿ ಕಂಪನಿ ವತಿಯಿಂದ ಡಿಜಿಟಲ್ ಪ್ರೊಜೆಕ್ಟರ್ ಕೊಡುಗೆ

Suddi Udaya
error: Content is protected !!