25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

“ದಸ್ಕತ್” ಚಲನಚಿತ್ರಕ್ಕೆ RED FM ತುಳು ಫಿಲ್ಮ್ ಅವಾರ್ಡ್ಸ್‌ನಲ್ಲಿ ಹಲವು ಪ್ರಶಸ್ತಿ

ಬೆಳ್ತಂಗಡಿ: ತುಳು ಭಾಷೆಯಲ್ಲಿ ತೆರೆಕಂಡು ಮೊದಲ ಪ್ಯಾನ್ ಇಂಡಿಯಾ ಮೂವಿ ಎಂದು ಹೆಗ್ಗಳಿಕೆ ಪಡೆದ ದಸ್ಕತ್ ಚಲನಚಿತ್ರಕ್ಕೆ RED FM ಪ್ರಸ್ತುತ ಪಡಿಸುವ ತುಳು ಫಿಲ್ಮ್ ಅವಾರ್ಡ್ಸ್‌ನಲ್ಲಿ ಒಟ್ಟು ಐದು ಪ್ರಶಸ್ತಿಗಳು ಲಭಿಸಿದೆ.
ಎರಡು ವರ್ಷಗಳ ತುಳು ಚಲನಚಿತ್ರಗಳನ್ನು ಸ್ಪರ್ಧೆಯಲ್ಲಿ ಒಳಪಡಿಸಿ ಈ ಪ್ರಶಸ್ತಿಗಳನ್ನು ನೀಡಲಾಗಿದೆ.

ಉತ್ತಮ ಚಲನಚಿತ್ರ ದಸ್ಕತ್
ಉತ್ತಮ ನಿರ್ದೇಶಕ – ಅನೀಶ್ ಪೂಜಾರಿ ವೇಣೂರು
ಉತ್ತಮ ನಾಯಕ ನಟ-ದೀಕ್ಷಿತ್ ಕೆ ಅಂಡಿಂಜೆ
ಉತ್ತಮ ಖಳ ನಟ- ಯುವ ಶೆಟ್ಟಿ
ಉತ್ತಮ ಪೋಷಕ ನಟ-ಮೋಹನ್ ಶೇಣಿ

ಈಗಾಗಲೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರಶಸ್ತಿ ಗಳಿಸಿದ ಹೆಗ್ಗಳಿಕೆ ದಸ್ಕತ್ ಚಲನಚಿತ್ರಕ್ಕಿದ್ದು, ವಿದೇಶದಲ್ಲೂ ಜನಮಾನಸ ಗೆದ್ದು, ಇತ್ತೀಚೆಗೆ ಕನ್ನಡ ಭಾಷೆಯಲ್ಲೂ ತೆರೆಕಂಡು ಯಶಸ್ವಿ ಪ್ರದರ್ಶನ ಕಂಡಿದೆ. ರಾಘವೇಂದ್ರ ಕುಡ್ವ ರವರು ಚಿತ್ರವನ್ನು ನಿರ್ಮಾಣ ಮಾಡಿದ್ದು, ತುಳುವಿನ ದಸ್ಕತ್ ಇಂತಹ ಅಭೂತಪೂರ್ವ ಯಶಸ್ಸು ಕಂಡದ್ದು ಹೆಮ್ಮೆಯ ಸಂಗತಿ.

Related posts

ಓಡಿಲ್ನಾಳ ಸ.ಉ.ಪ್ರಾ‌. ಶಾಲಾ ವಾರ್ಷಿಕೋತ್ಸವ ‘ಸಾಂಸ್ಕ್ರತಿಕ ಸಿಂಚನ’

Suddi Udaya

ಸೇವಾಭಾರತಿಯಿಂದ ಶಾಲಾ ಮಕ್ಕಳಿಗೆ ಕಿಟ್ ವಿತರಣೆ

Suddi Udaya

ಧರ್ಮಸ್ಥಳ : ಮಳೆಗೆ ತೀರ ಹದಗೆಟ್ಟ ಮುಳಿಕ್ಕಾರು ಮಣ್ಣಿನ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಉಜಿರೆ: ಸ್ಕೂಟರ್ ಮತ್ತು ಬೈಕ್ ನಡುವೆ ಅಪಘಾತ; ಸ್ಕೂಟರ್ ಸವಾರ ಮೃತ್ಯು

Suddi Udaya

ಕನ್ಯಾಡಿ 1 ಸ.ಹಿ.ಪ್ರಾ. ಶಾಲೆಯಲ್ಲಿ ನಲಿಕಲಿ ಕೊಠಡಿಯ ಉದ್ಘಾಟನೆ

Suddi Udaya

ಆರಂಬೋಡಿ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಪರ ಬಿರ್ವೆರ್ ಕುಡ್ಲದ ಸ್ಥಾಪಕ ,ಯುವ ನಾಯಕ ಉದಯ್ ಪೂಜಾರಿ ಬಳ್ಳಾಲ್ ಬಾಗ್ ಮತಪ್ರಚಾರ

Suddi Udaya
error: Content is protected !!